V Shashi Kumar handovers baton: ಮಂಗಳೂರು ಪೊಲೀಸ್ ಆಯಕ್ತರಾಗಿ ಕುಲದೀಪ್ ಆರ್ ಜೈನ್ ಚಾರ್ಜ್ ವಹಿಸಿಕೊಂಡರು
ದಕ್ಷ ಮತ್ತು ಖಡಕ್ ಅಧಿಕಾರಿಯೆನಿಸಿಕೊಂಡಿದ್ದ ಶಶಿಕುಮಾರ್ ಸದಾ ಕೋಮು ದಳ್ಳುರಿಯಲ್ಲಿ ಉರಿಯುವ ಕರಾವಳಿ ನಗರದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಗೊಂಡಿರಲು ಸಾಕಷ್ಟು ಶ್ರಮಿಸಿದ್ದರು.
ಮಂಗಳೂರು: ಗುರುವಾರಂದು ರೇಲ್ವೇ ಡಿಐಜಿ ಆಗಿ ವರ್ಗಾವಣೆಗೊಂಡ ಮಂಗಳೂರು ಪೊಲೀಸ್ ಕಮೀಶನರ್ ಎನ್ ಶಶಿಕುಮಾರ್ (N Shashikumar) ಸ್ಥಾನಕ್ಕೆ 2011 ಬ್ಯಾಚ್ ನ ಐಪಿಎಸ್ ಅಧಿಕಾರಿ (IPS officer) ಮತ್ತು ನಿನ್ನೆಯವರೆಗೆ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿಯಾಗಿದ್ದ ಕುಲದೀಪ್ ಆರ್ ಜೈನ್ (Kuldeep R Jain) ಬಂದಿದ್ದಾರೆ. ದಕ್ಷ ಮತ್ತು ಖಡಕ್ ಅಧಿಕಾರಿಯೆನಿಸಿಕೊಂಡಿದ್ದ ಶಶಿಕುಮಾರ್ ಸದಾ ಕೋಮು ದಳ್ಳುರಿಯಲ್ಲಿ ಉರಿಯುವ ಕರಾವಳಿ ನಗರದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಗೊಂಡಿರಲು ಸಾಕಷ್ಟು ಶ್ರಮಿಸಿದ್ದರು. ಈ ಹಿನ್ನೆಲೆಯಲ್ಲಿ ಮೂಲತಃ ರಾಜಸ್ತಾನದವರಾದರೂ ತಮಿಳುನಾಡು ನಲ್ಲಿ ವಿಧ್ಯಾಭ್ಯಾಸ ಮಾಡಿರುವ ಕುಲದೀಪ್ ಮೇಲೆ ಗುರುತರವಾದ ಜವಾಬ್ದಾರಿ ಇದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
