ಎನ್ಕೌಂಟರ್ ಮಾತು ಹಾಗಿರಲಿ, ಮೊದಲು ನಿಮ್ಮ ಕರ್ಮಕಾಂಡಗಳನ್ನು ಮುಚ್ಚಿಕೊಂಡು ಆಡಳಿತ ಬಿಗಿಗೊಳಿಸಿ: ಕುಮಾರಸ್ವಾಮಿ
ಎನ್ ಕೌಂಟರ್ ಅದೇಶ ನೀಡುವಷ್ಟು ಕ್ಷಮತೆ ಈ ಸರ್ಕಾರ ಉಳಿಸಿಕೊಂಡಿಲ್ಲ ಎಂದರು. ಇಂಥ ಸಲ್ಲದ ಯೋಚನೆಗಳನ್ನು ಕೈಬಿಟ್ಟು ಆಡಳಿತ ಬಿಗಿಗೊಳಿಸುವ ಕಡೆ ಸರ್ಕಾರ ಗಮನ ನೀಡಬೇಕು ಎಂದು ಕುಮಾರಸ್ವಾಮಿ ಹೇಳಿದರು.
ಬೀದರ್: ರಾಜ್ಯದಲ್ಲಿ ಕೊಲೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಪರಾಧಿ ಮನೋಭಾವದ ಜನರ ಹುಟ್ಟಡಗಿಸಲು ಎನ್ ಕೌಂಟರ್ ಗಳನ್ನು ಮಾಡಬೇಕೆಂದು ಹೇಳಿರುವ ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ ( Dr. CN Ashwath Narayan) ಹೇಳಿಕೆಗೆ ಶನಿವಾರ ಬೀದರ್ ನಲ್ಲಿ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy), ಎನ್ ಕೌಂಟರ್ ಅದೇಶ ನೀಡುವಷ್ಟು ಕ್ಷಮತೆ ಈ ಸರ್ಕಾರ ಉಳಿಸಿಕೊಂಡಿಲ್ಲ ಎಂದರು. ಇಂಥ ಸಲ್ಲದ ಯೋಚನೆಗಳನ್ನು ಕೈಬಿಟ್ಟು ಆಡಳಿತ ಬಿಗಿಗೊಳಿಸುವ ಕಡೆ ಸರ್ಕಾರ ಗಮನ ನೀಡಬೇಕು ಎಂದು ಕುಮಾರಸ್ವಾಮಿ ಹೇಳಿದರು.
Follow Us
Latest Videos
ಪೋಕ್ಸೋ ಕೇಸ್ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್ ರಿಯಾಕ್ಷನ್
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

