ಹಾಸನಾಂಬೆ ಸಮ್ಮುಖದಲ್ಲಿ ತಮ್ಮ ಶಾಸಕರೊಂದಿಗೆ ಒಗ್ಗಟ್ಟಿನ ಮಂತ್ರ ಜಪಿಸಿದ ಜೆಡಿಎಸ್ ಅಧ್ಯಕ್ಷ ಕುಮಾರಸ್ವಾಮಿ

ನಿನ್ನೆ ಕುಮಾರಸ್ವಾಮಿ ಅದೇ ರೆಸಾರ್ಟ್ ನಲ್ಲಿ ಒಂದು ಸುತ್ತಿನ ಸಭೆ ನಡೆಸಿದರು ಮತ್ತು ಇವತ್ತು ಎರಡನೇ ಸುತ್ತು ನಡೆಯಲಿದೆ. ರಾಜ್ಯದ ರಾಜಕೀಯ ವಲಯಗಳಲ್ಲಿ ಆಗಾಗ್ಗೆ ಚರ್ಚೆ ನಡೆಯುತ್ತಿರುವ ಹಾಗೆ ಜೆಡಿಎಸ್ ಶಾಸಕರಿಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದು ಬೇಕಿರಲಿಲ್ಲ. ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಚರ್ಚೆ ನಡೆಸದೆ ಕುಮಾರಸ್ವಾಮಿ ದುಡುಕಿದ್ದಾರೆ ಅಂತ ಶಾಸಕರು ಅಸಮಾಧಾನಗೊಂಡಿದ್ದಾರೆ.

ಹಾಸನಾಂಬೆ ಸಮ್ಮುಖದಲ್ಲಿ ತಮ್ಮ ಶಾಸಕರೊಂದಿಗೆ ಒಗ್ಗಟ್ಟಿನ ಮಂತ್ರ ಜಪಿಸಿದ ಜೆಡಿಎಸ್ ಅಧ್ಯಕ್ಷ ಕುಮಾರಸ್ವಾಮಿ
|

Updated on:Nov 08, 2023 | 1:34 PM

ಹಾಸನ: ಲೋಕ ಸಭಾ ಚುನಾವಣೆ (Lok Sabha polls) ಬಹಳ ದೂರವೇನೂ ಇಲ್ಲ ಹಾಗಾಗಿ ತಮ್ಮ 19 ಶಾಸಕರನ್ನು ಹಿಡಿದಿಡ್ಡಿಕೊಳ್ಳುವ ಭಗೀರಥ ಪ್ರಯತ್ನ ಪಕ್ಷದ ಅಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಮಾಡುತ್ತಿದ್ದಾರೆ. ಅಂದಹಾಗೆ, ಪಕ್ಷದ ಎಲ್ಲ ಶಾಸಕರು ಈ ಗ್ರೂಪ್ ಪೋಟೋನಲ್ಲಿದ್ದಾರೆಯೇ? ಇಲ್ಲ ಮಾರಾಯ್ರೇ, ಗುರುಮಠಕಲ್ ಶಾಸಕ ಶರಣಗೌಡ ಕಂದ್ಕೂರ್ (Sharangouda Kandkur) ಮಿಸ್ಸಿಂಗ್. ನಿನ್ನೆ ಹಾಸನದಲ್ಲಿ ಮಾತಾಡಿದ್ದ ಪಕ್ಷದ ಹಿರಿಯ ನಾಯಕ ಜಿಟಿ ದೇವೇಗೌಡ ಶಾಸಕರಲ್ಲಿ ಹಲವಾರು ಜನಕ್ಕೆ ಹಾಸನಾಂಬೆಯ ದರ್ಶನ ಮಾಡಬೇಕಿತ್ತು ಹಾಗಾಗಿ ಹಾಸನದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಆಯೋಜಿಸಲಾಗಿದೆ ಅಂತ ಹೇಳಿದ್ದರು. ಶಾಸಕರೆಲ್ಲ ರೆಸಾರ್ಟ್ ವೊಂದರಲ್ಲಿ ತಂಗಿದ್ದಾರೆ. ನಿನ್ನೆ ಕುಮಾರಸ್ವಾಮಿ ಅದೇ ರೆಸಾರ್ಟ್ ನಲ್ಲಿ ಒಂದು ಸುತ್ತಿನ ಸಭೆ ನಡೆಸಿದರು ಮತ್ತು ಇವತ್ತು ಎರಡನೇ ಸುತ್ತು ನಡೆಯಲಿದೆ. ರಾಜ್ಯದ ರಾಜಕೀಯ ವಲಯಗಳಲ್ಲಿ ಆಗಾಗ್ಗೆ ಚರ್ಚೆ ನಡೆಯುತ್ತಿರುವ ಹಾಗೆ ಜೆಡಿಎಸ್ ಶಾಸಕರಿಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದು ಬೇಕಿರಲಿಲ್ಲ. ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಚರ್ಚೆ ನಡೆಸದೆ ಕುಮಾರಸ್ವಾಮಿ ದುಡುಕಿದ್ದಾರೆ ಅಂತ ಶಾಸಕರು ಅಸಮಾಧಾನಗೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:33 pm, Wed, 8 November 23

Follow us
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ