ಕುಮಾರಸ್ವಾಮಿ, ಶಿವಕುಮಾರ್ ವಿರುದ್ಧ ಆರೋಪ ಮಾಡಬಹುದು ಅದರೆ ಅವು ತನಿಖೆಯಲ್ಲಿ ಸಾಬೀತಾಗಬೇಕು: ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರ ಹಿರಿಮಗ ರಾಕೇಶ್ ಸಿದ್ದರಾಮಯ್ಯ ಬ್ರಸೆಲ್ಸ್ ನಲ್ಲಿ ತೀರಿಕೊಂಡಾಗ ಅವರ ಮೃತದೇಹವನ್ನು ತಾಯ್ನಾಡಿಗೆ ತರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಆಗ ವಿದೇಶಾಂಗ ಖಾತೆ ಸಚಿವೆಯಾಗಿದ್ದ ದಿವಂಗತ ಸುಷ್ಮಾ ಸ್ವರಾಜ್ ಸಹಾಯ ಮಾಡಿದ್ದನ್ನು ಮುಖ್ಯಮಂತ್ರಿ ಮರೆತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ, ಅದು ನಡೆದ ಬಹಳ ವರ್ಷಗಳು ಕಳೆದಿವೆ, ಆಗ ಏನು ನಡೆದಿತ್ತು ಅನ್ನೋದು ತನಗೂ ಗೊತ್ತಿಲ್ಲ ಎಂದರು.

ಕುಮಾರಸ್ವಾಮಿ, ಶಿವಕುಮಾರ್ ವಿರುದ್ಧ ಆರೋಪ ಮಾಡಬಹುದು ಅದರೆ ಅವು ತನಿಖೆಯಲ್ಲಿ ಸಾಬೀತಾಗಬೇಕು: ಸತೀಶ್ ಜಾರಕಿಹೊಳಿ
|

Updated on:Apr 30, 2024 | 4:39 PM

ಬೆಳಗಾವಿ: ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ಗಳ ವಿಚಾರ ಈಗ ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲಿ ಸದ್ದುಮಾಡುತ್ತಿದೆ, ಹೆಚ್ ಡಿ ಕುಮಾರಸ್ವಾಮಿಯರು (HD Kumaraswamy), ಇದು ಷಡ್ಯಂತ್ರ ಇದರ ಹಿಂದೆ ಡಿಸಿಎಂ ಶಿವಕುಮಾರ್ (DK Shivakumar) ಆರೋಪ ಮಾಡುತ್ತಿದ್ದಾರೆ, ಅದರೆ ಪ್ರಕರಣದ ಹಿಂದೆ ಯಾರಿದ್ದಾರೆ ಯಾರಿಲ್ಲ ಅನ್ನೋದು ಎಸ್ ಐಟಿ ತನಿಖೆ ನಡೆಸಿ ವರದಿ ಸಲ್ಲಿಸಿದ ನಂತರವೇ ಗೊತ್ತಾಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದರು. ಕುಮಾರಸ್ವಾಮಿ ಹೇಳಿದ ಮಾತ್ರಕ್ಕೆ ಅದು ಸತ್ಯವಾಗಲ್ಲ, ಅವರು ಮಾಡುತ್ತಿರುವ ಆರೋಪಗಳೆಲ್ಲ ಪ್ರೂವ್ ಆಗಬೇಕು ಎಂದು ಸಚಿವ ಹೇಳಿದರು.

ಪೆನ್ ಡ್ರೈವ್ ಗಳಲ್ಲಿ ಕಾಣುವ ಹೆಣ್ಣು ಮಕ್ಕಳ ಮಾನ ಮಾರ್ಯದೆ ಬೀದಿಪಾಲಾಗುತ್ತಿರುವುದು ಸತ್ಯ, ಅವುಗಳನ್ನು ಯಥಾವತ್ತಾಗಿ ಯಾರು ಬಿಡುಗಡೆ ಮಾಡಿದ್ದು ಎಸ್ ಐಟಿ ತನಿಖೆಯಲ್ಲಿ ಗೊತ್ತಾದರೆ ಅವರನ್ನೂ ಶಿಕ್ಷೆಗೊಳಪಡಿಸಬಹುದು ಎಂದು ಜಾರಕಿಹೊಳಿ ಹೇಳಿದರು.

ಸಿದ್ದರಾಮಯ್ಯ ಅವರ ಹಿರಿಮಗ ರಾಕೇಶ್ ಸಿದ್ದರಾಮಯ್ಯ ಬ್ರಸೆಲ್ಸ್ ನಲ್ಲಿ ತೀರಿಕೊಂಡಾಗ ಅವರ ಮೃತದೇಹವನ್ನು ತಾಯ್ನಾಡಿಗೆ ತರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಆಗ ವಿದೇಶಾಂಗ ಖಾತೆ ಸಚಿವೆಯಾಗಿದ್ದ ದಿವಂಗತ ಸುಷ್ಮಾ ಸ್ವರಾಜ್ ಸಹಾಯ ಮಾಡಿದ್ದನ್ನು ಮುಖ್ಯಮಂತ್ರಿ ಮರೆತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ, ಅದು ನಡೆದ ಬಹಳ ವರ್ಷಗಳು ಕಳೆದಿವೆ, ಆಗ ಏನು ನಡೆದಿತ್ತು ಅನ್ನೋದು ತನಗೂ ಗೊತ್ತಿಲ್ಲ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:       ಪ್ರಜ್ವಲ್ ರೇವಣ್ಣ ಮಾಜಿ ಪ್ರಧಾನಿಯೊಬ್ಬರ ಮೊಮ್ಮಗನಾಗಿರುವುದರಿಂದ ಪ್ರಕರಣ ಹೆಚ್ಚು ಸೆನ್ಸಿಟಿವ್ ಆಗಿದೆ: ಪ್ರಲ್ಹಾದ್ ಜೋಶಿ

Published On - 4:38 pm, Tue, 30 April 24

Follow us
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ