ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿಗಾಗಿ ಕುಮಾರಸ್ವಾಮಿ ಕೈಚಾಚಿದ್ದಾರೆ: ಪ್ರೀತಂ ಗೌಡ, ಮಾಜಿ ಶಾಸಕ

ಹಾಗೊಮ್ಮೆ ಜೆಡಿಎಸ್ ನಾಯಕರು ಮುಂದಿನ ಲೋಕಸಭಾ ಚುನಾವಣೆಯ ನಂತರ ನರೇಂದ್ರ ಮೋದಿಯವರೇ ಪ್ರಧಾನ ಮಂತ್ರಿ ಆಗಬೇಕು, ಪ್ರಸ್ತುತ ಸ್ಥಿತಿಯಲ್ಲಿ ದೇಶಕ್ಕೆ ಅವರೇ ಸೂಕ್ತ ನಾಯಕ ಅಂತ ಮೈತ್ರಿಗಾಗಿ ಬಂದರೆ, ತಮ್ಮ ಪಕ್ಷದ ಹಿರಿಯ ನಾಯಕರು ಪರಾಮರ್ಶೆ ನಡೆಸಬಹುದು ಎಂದು ಪ್ರೀತಂ ಗೌಡ ಹೇಳಿದರು.

|

Updated on: Sep 14, 2023 | 11:36 AM

ಹಾಸನ: ಜೆಡಿಎಸ್ ಪಕ್ಷವನ್ನು ಉಳಿಸಿಕೊಳ್ಳುವ ಏಕೈಕ ಉದ್ದೇಶದಿಂದ ಜೆಡಿಎಸ್ ಪಕ್ಷದ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಬಿಜೆಪಿ ಜೊತೆ ಮೈತ್ರಿ ಬೆಳೆಸಲು ಹಾತೊರೆಯುತ್ತಿದ್ದಾರೆ ಎಂದು ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ (Preetham Gowda) ಇಂದು ಹಾಸನದಲ್ಲಿ ಹೇಳಿದರು. ನಗರದಲ್ಲಿಂದು ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಅವರು, ವಿಧಾನ ಸಭಾ ಚುನಾವಣೆ (Assembly Polls) ಸಂದರ್ಭದಲ್ಲಿ ಮಾಜಿ ಪ್ರಧಾನಿ, ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ, ಹಾಲಿ ವಿಧಾನ ಪರಿಷತ್ ಸದಸ್ಯ ಮೊದಲಾದವರೆಲ್ಲ ಹಾಸನದಲ್ಲಿ ಓಡಾಡಿ ಪ್ರೀತಂ ಗೌಡನ ಸೋಲಿಸಬೇಕು, ರಾಜಕೀಯವಾಗಿ ಅವರನ್ನು ಮುಗಿಸಬೇಕು ಅಂತ ಹೇಳಿರುವಾಗ ಅಂಥವರೊಂದಿಗೆ ತನ್ನ ಪಕ್ಷದ ಕಾರ್ಯಕರ್ತರು ಹೇಗೆ ಕೆಲಸ ಮಾಡುತ್ತಾರೆ? ಜನರ ಬಳಿ ಯಾವ ಮುಖವಿಟ್ಟುಕೊಂಡು ವೋಟು ಕೇಳುತ್ತಾರೆ? ರಾಜಕಾರಣದಲ್ಲಿ ಮ್ಯಾಥ್ಸ್ ನಡೆಯಲ್ಲ ಕೆಮಿಸ್ಟ್ರಿ ನಡೆಯುತ್ತೆ ಅಂತ ತನಗಿಂತ ಚೆನ್ನಾಗಿ ಅವರಿಗೆ ಗೊತ್ತು ಎಂದು ಪ್ರೀತಂ ಗೌಡ ಹೇಳಿದರು. ಮೈತ್ರಿಯ ಅವಶ್ಯಕತೆ ಅವರಿಗದೆ, ಬಿಜೆಪಿಗಲ್ಲ, ಹಾಗೊಮ್ಮೆ ಜೆಡಿಎಸ್ ನಾಯಕರು ಮುಂದಿನ ಲೋಕಸಭಾ ಚುನಾವಣೆಯ ನಂತರ ನರೇಂದ್ರ ಮೋದಿಯವರೇ ಪ್ರಧಾನ ಮಂತ್ರಿ ಆಗಬೇಕು, ಪ್ರಸ್ತುತ ಸ್ಥಿತಿಯಲ್ಲಿ ದೇಶಕ್ಕೆ ಅವರೇ ಸೂಕ್ತ ನಾಯಕ ಅಂತ ಮೈತ್ರಿಗಾಗಿ ಬಂದರೆ, ತಮ್ಮ ಪಕ್ಷದ ಹಿರಿಯ ನಾಯಕರು ಪರಾಮರ್ಶೆ ನಡೆಸಬಹುದು ಎಂದು ಪ್ರೀತಂ ಗೌಡ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್
ಧಾರ್ಮಿಕ ಆಚರಣೆಗೆ ಅಡ್ಡಿ ಮಾಡುವುದನ್ನು ಸರ್ಕಾರ ಸಹಿಸಲ್ಲ: ಸಿದ್ದರಾಮಯ್ಯ
ಧಾರ್ಮಿಕ ಆಚರಣೆಗೆ ಅಡ್ಡಿ ಮಾಡುವುದನ್ನು ಸರ್ಕಾರ ಸಹಿಸಲ್ಲ: ಸಿದ್ದರಾಮಯ್ಯ
ನದಿಯಿಂದ ಹೊರಬಂದ‌ ಮೊಸಳೆ ರೈಲಿಗೆ ಸಿಲುಕಿ ಸಾವು
ನದಿಯಿಂದ ಹೊರಬಂದ‌ ಮೊಸಳೆ ರೈಲಿಗೆ ಸಿಲುಕಿ ಸಾವು
ಶಿವಮೊಗ್ಗದಲ್ಲಿ ಕಲ್ಲು ತೂರಾಟಕ್ಕೆ ಕೇವಲ ಹಿಂದೂ ಮನೆಗಳೇ ಟಾರ್ಗೆಟ್ ಆದವೇ?
ಶಿವಮೊಗ್ಗದಲ್ಲಿ ಕಲ್ಲು ತೂರಾಟಕ್ಕೆ ಕೇವಲ ಹಿಂದೂ ಮನೆಗಳೇ ಟಾರ್ಗೆಟ್ ಆದವೇ?
ಮಲೆ ಮಹದೇಶ್ವರನ ದರ್ಶನ ಪಡೆದ ನಟ ರಾಘವೇಂದ್ರ ರಾಜ್​ಕುಮಾರ್
ಮಲೆ ಮಹದೇಶ್ವರನ ದರ್ಶನ ಪಡೆದ ನಟ ರಾಘವೇಂದ್ರ ರಾಜ್​ಕುಮಾರ್