ಕುಣಿಗಲ್ ಶಾಸಕ ಡಾ.ರಂಗನಾಥ್ಗೂ ತಟ್ಟಿದ ಲೋಡ್ಶೆಡ್ಡಿಂಗ್ ಬಿಸಿ; ಟಾರ್ಚ್ ಬೆಳಕಿನಲ್ಲಿ ಶಾಸಕರ ಸಭೆ
ತುಮಕೂರು (Tumakur) ಜಿಲ್ಲೆಯ ಕುಣಿಗಲ್ ಪಟ್ಟಣದ ಶಾಸಕರ ಕಚೇರಿಯಲ್ಲಿ ಸಭೆ ಏರ್ಪಡಿಸಲಾಗಿದ್ದು, ಅಮೃತ ಯೋಜನೆ ಬಗ್ಗೆ ಪುರಸಭೆ ಅಧಿಕಾರಿಗಳ ಜೊತೆ ಶಾಸಕರ ಸಭೆ ನಡೆಸಿದ್ದರು. ಈ ವೇಳೆ ಸಡನ್ ಕರೆಂಟ್ ಕೈಕೊಟ್ಟಿದೆ. ಪರ್ಯಾಯ ವ್ಯವಸ್ಥೆ ಆಗದ ಹಿನ್ನಲೆ ಮೊಬೈಲ್ ಟಾರ್ಚ್ ಆನ್ ಮಾಡಿ ಅದರ ಬೆಳಕಿನಲ್ಲಿಯೇ ಶಾಸಕರು ಸಭೆ ನಡೆಸಿದ್ದಾರೆ.
ತುಮಕೂರು, ಅ.11: ಕುಣಿಗಲ್(Kunigal) ಶಾಸಕ ಡಾ.ರಂಗನಾಥ್(Dr Ranganath)ಗೂ ಲೋಡ್ಶೆಡ್ಡಿಂಗ್ ಬಿಸಿ ತಟ್ಟಿದೆ. ಹೌದು, ತುಮಕೂರು (Tumakur) ಜಿಲ್ಲೆಯ ಕುಣಿಗಲ್ ಪಟ್ಟಣದ ಶಾಸಕರ ಕಚೇರಿಯಲ್ಲಿ ಸಭೆ ಏರ್ಪಡಿಸಲಾಗಿದ್ದು, ಅಮೃತ ಯೋಜನೆ ಬಗ್ಗೆ ಪುರಸಭೆ ಅಧಿಕಾರಿಗಳ ಜೊತೆ ಶಾಸಕರ ಸಭೆ ನಡೆಸಿದ್ದರು. ಈ ವೇಳೆ ಸಡನ್ ಕರೆಂಟ್ ಕೈಕೊಟ್ಟಿದೆ. ಪರ್ಯಾಯ ವ್ಯವಸ್ಥೆ ಆಗದ ಹಿನ್ನಲೆ ಮೊಬೈಲ್ ಟಾರ್ಚ್ ಆನ್ ಮಾಡಿ ಅದರ ಬೆಳಕಿನಲ್ಲಿಯೇ ಶಾಸಕರು ಸಭೆ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos

ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್

ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
