AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಣಿಗಲ್ ಶಾಸಕ ಡಾ.ರಂಗನಾಥ್​ಗೂ ತಟ್ಟಿದ ಲೋಡ್​ಶೆಡ್ಡಿಂಗ್ ಬಿಸಿ; ಟಾರ್ಚ್​ ಬೆಳಕಿನಲ್ಲಿ ಶಾಸಕರ ಸಭೆ

ಕುಣಿಗಲ್ ಶಾಸಕ ಡಾ.ರಂಗನಾಥ್​ಗೂ ತಟ್ಟಿದ ಲೋಡ್​ಶೆಡ್ಡಿಂಗ್ ಬಿಸಿ; ಟಾರ್ಚ್​ ಬೆಳಕಿನಲ್ಲಿ ಶಾಸಕರ ಸಭೆ

ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 11, 2023 | 9:36 PM

Share

ತುಮಕೂರು (Tumakur) ಜಿಲ್ಲೆಯ ಕುಣಿಗಲ್​ ಪಟ್ಟಣದ ಶಾಸಕರ ಕಚೇರಿಯಲ್ಲಿ ಸಭೆ ಏರ್ಪಡಿಸಲಾಗಿದ್ದು, ಅಮೃತ ಯೋಜನೆ ಬಗ್ಗೆ ಪುರಸಭೆ ಅಧಿಕಾರಿಗಳ ಜೊತೆ ಶಾಸಕರ ಸಭೆ ನಡೆಸಿದ್ದರು. ಈ ವೇಳೆ ಸಡನ್​ ಕರೆಂಟ್ ಕೈಕೊಟ್ಟಿದೆ. ಪರ್ಯಾಯ ವ್ಯವಸ್ಥೆ ಆಗದ ಹಿನ್ನಲೆ ಮೊಬೈಲ್ ಟಾರ್ಚ್​ ಆನ್ ಮಾಡಿ ಅದರ​ ಬೆಳಕಿನಲ್ಲಿಯೇ ಶಾಸಕರು ಸಭೆ ನಡೆಸಿದ್ದಾರೆ.

ತುಮಕೂರು, ಅ.11: ಕುಣಿಗಲ್(Kunigal) ಶಾಸಕ ಡಾ.ರಂಗನಾಥ್​(Dr Ranganath)ಗೂ ಲೋಡ್​ಶೆಡ್ಡಿಂಗ್ ಬಿಸಿ ತಟ್ಟಿದೆ. ಹೌದು, ತುಮಕೂರು (Tumakur) ಜಿಲ್ಲೆಯ ಕುಣಿಗಲ್​ ಪಟ್ಟಣದ ಶಾಸಕರ ಕಚೇರಿಯಲ್ಲಿ ಸಭೆ ಏರ್ಪಡಿಸಲಾಗಿದ್ದು, ಅಮೃತ ಯೋಜನೆ ಬಗ್ಗೆ ಪುರಸಭೆ ಅಧಿಕಾರಿಗಳ ಜೊತೆ ಶಾಸಕರ ಸಭೆ ನಡೆಸಿದ್ದರು. ಈ ವೇಳೆ ಸಡನ್​ ಕರೆಂಟ್ ಕೈಕೊಟ್ಟಿದೆ. ಪರ್ಯಾಯ ವ್ಯವಸ್ಥೆ ಆಗದ ಹಿನ್ನಲೆ ಮೊಬೈಲ್ ಟಾರ್ಚ್​ ಆನ್ ಮಾಡಿ ಅದರ​ ಬೆಳಕಿನಲ್ಲಿಯೇ ಶಾಸಕರು ಸಭೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...