ಕುಣಿಗಲ್ ಶಾಸಕ ಡಾ.ರಂಗನಾಥ್ಗೂ ತಟ್ಟಿದ ಲೋಡ್ಶೆಡ್ಡಿಂಗ್ ಬಿಸಿ; ಟಾರ್ಚ್ ಬೆಳಕಿನಲ್ಲಿ ಶಾಸಕರ ಸಭೆ
ತುಮಕೂರು (Tumakur) ಜಿಲ್ಲೆಯ ಕುಣಿಗಲ್ ಪಟ್ಟಣದ ಶಾಸಕರ ಕಚೇರಿಯಲ್ಲಿ ಸಭೆ ಏರ್ಪಡಿಸಲಾಗಿದ್ದು, ಅಮೃತ ಯೋಜನೆ ಬಗ್ಗೆ ಪುರಸಭೆ ಅಧಿಕಾರಿಗಳ ಜೊತೆ ಶಾಸಕರ ಸಭೆ ನಡೆಸಿದ್ದರು. ಈ ವೇಳೆ ಸಡನ್ ಕರೆಂಟ್ ಕೈಕೊಟ್ಟಿದೆ. ಪರ್ಯಾಯ ವ್ಯವಸ್ಥೆ ಆಗದ ಹಿನ್ನಲೆ ಮೊಬೈಲ್ ಟಾರ್ಚ್ ಆನ್ ಮಾಡಿ ಅದರ ಬೆಳಕಿನಲ್ಲಿಯೇ ಶಾಸಕರು ಸಭೆ ನಡೆಸಿದ್ದಾರೆ.
ತುಮಕೂರು, ಅ.11: ಕುಣಿಗಲ್(Kunigal) ಶಾಸಕ ಡಾ.ರಂಗನಾಥ್(Dr Ranganath)ಗೂ ಲೋಡ್ಶೆಡ್ಡಿಂಗ್ ಬಿಸಿ ತಟ್ಟಿದೆ. ಹೌದು, ತುಮಕೂರು (Tumakur) ಜಿಲ್ಲೆಯ ಕುಣಿಗಲ್ ಪಟ್ಟಣದ ಶಾಸಕರ ಕಚೇರಿಯಲ್ಲಿ ಸಭೆ ಏರ್ಪಡಿಸಲಾಗಿದ್ದು, ಅಮೃತ ಯೋಜನೆ ಬಗ್ಗೆ ಪುರಸಭೆ ಅಧಿಕಾರಿಗಳ ಜೊತೆ ಶಾಸಕರ ಸಭೆ ನಡೆಸಿದ್ದರು. ಈ ವೇಳೆ ಸಡನ್ ಕರೆಂಟ್ ಕೈಕೊಟ್ಟಿದೆ. ಪರ್ಯಾಯ ವ್ಯವಸ್ಥೆ ಆಗದ ಹಿನ್ನಲೆ ಮೊಬೈಲ್ ಟಾರ್ಚ್ ಆನ್ ಮಾಡಿ ಅದರ ಬೆಳಕಿನಲ್ಲಿಯೇ ಶಾಸಕರು ಸಭೆ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
