ಕುಣಿಗಲ್ ಶಾಸಕ ಡಾ.ರಂಗನಾಥ್ಗೂ ತಟ್ಟಿದ ಲೋಡ್ಶೆಡ್ಡಿಂಗ್ ಬಿಸಿ; ಟಾರ್ಚ್ ಬೆಳಕಿನಲ್ಲಿ ಶಾಸಕರ ಸಭೆ
ತುಮಕೂರು (Tumakur) ಜಿಲ್ಲೆಯ ಕುಣಿಗಲ್ ಪಟ್ಟಣದ ಶಾಸಕರ ಕಚೇರಿಯಲ್ಲಿ ಸಭೆ ಏರ್ಪಡಿಸಲಾಗಿದ್ದು, ಅಮೃತ ಯೋಜನೆ ಬಗ್ಗೆ ಪುರಸಭೆ ಅಧಿಕಾರಿಗಳ ಜೊತೆ ಶಾಸಕರ ಸಭೆ ನಡೆಸಿದ್ದರು. ಈ ವೇಳೆ ಸಡನ್ ಕರೆಂಟ್ ಕೈಕೊಟ್ಟಿದೆ. ಪರ್ಯಾಯ ವ್ಯವಸ್ಥೆ ಆಗದ ಹಿನ್ನಲೆ ಮೊಬೈಲ್ ಟಾರ್ಚ್ ಆನ್ ಮಾಡಿ ಅದರ ಬೆಳಕಿನಲ್ಲಿಯೇ ಶಾಸಕರು ಸಭೆ ನಡೆಸಿದ್ದಾರೆ.
ತುಮಕೂರು, ಅ.11: ಕುಣಿಗಲ್(Kunigal) ಶಾಸಕ ಡಾ.ರಂಗನಾಥ್(Dr Ranganath)ಗೂ ಲೋಡ್ಶೆಡ್ಡಿಂಗ್ ಬಿಸಿ ತಟ್ಟಿದೆ. ಹೌದು, ತುಮಕೂರು (Tumakur) ಜಿಲ್ಲೆಯ ಕುಣಿಗಲ್ ಪಟ್ಟಣದ ಶಾಸಕರ ಕಚೇರಿಯಲ್ಲಿ ಸಭೆ ಏರ್ಪಡಿಸಲಾಗಿದ್ದು, ಅಮೃತ ಯೋಜನೆ ಬಗ್ಗೆ ಪುರಸಭೆ ಅಧಿಕಾರಿಗಳ ಜೊತೆ ಶಾಸಕರ ಸಭೆ ನಡೆಸಿದ್ದರು. ಈ ವೇಳೆ ಸಡನ್ ಕರೆಂಟ್ ಕೈಕೊಟ್ಟಿದೆ. ಪರ್ಯಾಯ ವ್ಯವಸ್ಥೆ ಆಗದ ಹಿನ್ನಲೆ ಮೊಬೈಲ್ ಟಾರ್ಚ್ ಆನ್ ಮಾಡಿ ಅದರ ಬೆಳಕಿನಲ್ಲಿಯೇ ಶಾಸಕರು ಸಭೆ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
