ಆಂಧ್ರ ಬಸ್ ದುರಂತ: ಬೆಂಗಳೂರಿನಲ್ಲಿ ಸೇಲ್ ಮಾಡಲು ತಂದಿದ್ದ ರಾಶಿ ರಾಶಿ ಮೊಬೈಲ್ಗಳು ಭಸ್ಮ
ಹೈದರಾಬಾದ್ನಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್ನ ವೋಲ್ವೊ ಬಸ್ ಅಪಘಾತದ ಬಳಿಕ ಬೆಂಕಿಗಾಹುತಿಯಾಗಿದೆ. ಅದರಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಾಹಿತಿ ಲಭ್ಯವಾಗಿದೆ. ಬಸ್ನ ಡಿಕ್ಕಿಯಲ್ಲಿದ್ದ ಸಾಕಷ್ಟು ವಸ್ತುಗಳು ಹೊತ್ತು ಉರಿದಿದ್ದು, ಬೆಂಗಳೂರಿನಲ್ಲಿ ಮಾರಾಟ ಮಾಡಲು ಕೊಂಡೊಯ್ಯುತ್ತಿದ್ದ ರಾಶಿ ರಾಶಿ ಮೊಬೈಲ್ಗಳು ಸುಟ್ಟು ಭಸ್ಮವಾಗಿವೆ. ಘಟನಾ ಸ್ಥಳದಲ್ಲಿ ಎಫ್ಎಸ್ಎಲ್ ತಂಡ ಶೋಧಕಾರ್ಯ ಆರಂಭಿಸಿದ್ದು, ತನಿಖೆ ಮುಂದುವರೆದಿದೆ.
ಆಂಧ್ರ ಪ್ರದೇಶ, ಅಕ್ಟೋಬರ್ 24: ಹೈದರಾಬಾದ್ನಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್ನ ವೋಲ್ವೊ ಬಸ್ ಅಪಘಾತದ ಬಳಿಕ ಬೆಂಕಿಗಾಹುತಿಯಾಗಿದೆ. ಅದರಲ್ಲಿದ್ದ 20 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಾಹಿತಿ ಲಭ್ಯವಾಗಿದೆ. ಬಸ್ನ ಡಿಕ್ಕಿಯಲ್ಲಿದ್ದ ಸಾಕಷ್ಟು ವಸ್ತುಗಳು ಹೊತ್ತು ಉರಿದಿದ್ದು, ಬೆಂಗಳೂರಿನಲ್ಲಿ ಮಾರಾಟ ಮಾಡಲು ಕೊಂಡೊಯ್ಯುತ್ತಿದ್ದ ರಾಶಿ ರಾಶಿ ಮೊಬೈಲ್ಗಳು ಸುಟ್ಟು ಭಸ್ಮವಾಗಿವೆ. ಘಟನಾ ಸ್ಥಳದಲ್ಲಿ ಎಫ್ಎಸ್ಎಲ್ ತಂಡ ಶೋಧಕಾರ್ಯ ಆರಂಭಿಸಿದ್ದು, ತನಿಖೆ ಮುಂದುವರೆದಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 24, 2025 02:55 PM
Latest Videos
ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದಿದ್ದ ವಿಡಿಯೋ ವೈರಲ್
ಕ್ರಾಂತಿ ಕಿಚ್ಚಿನ ಮಧ್ಯೆ ಖರ್ಗೆ ಭೇಟಿಯಾಗಿದ್ಯಾಕೆ? ಗುಟ್ಟುಬಿಚ್ಚಿಟ್ಟ ಡಿಕೆ
ಹರಿಹರದ ಮನೆಯಲ್ಲಿ ಟೈಲ್ಸ್ ಕೆಳಗೆ ನಿಗೂಢ ಶಾಖ! ಬೆಚ್ಚಿಬಿದ್ದ ಮನೆ ಮಂದಿ
IND vs PAK: ಪಾಕಿಸ್ತಾನ್ ವಿರುದ್ಧ ಹೀನಾಯವಾಗಿ ಸೋತ ಭಾರತ

