ಮೈಸೂರು ಗ್ರಾಮವೊಂದರ ಕಬ್ಬಿನಗದ್ದೆಯಲ್ಲಿ ಸಿಕ್ಕ ನವಜಾತ ಚಿರತೆಮರಿಗಳ ರಕ್ಷಣೆ, ತಾಯಿ ಚಿರತೆ ಸೆರೆಹಿಡಿಯಲು ಬೋನು ಇರಿಸಿದ ಅರಣ್ಯ ಸಿಬ್ಬಂದಿ

ಮರಿಗಳನ್ನು ಅರಸಿಕೊಂಡು ಅದು ನಿಶ್ಚಿತವಾಗಿ ಪುನಃ ಕಬ್ಬಿನಗದ್ದೆ ಕಡೆ ಬರುತ್ತದೆ ಮತ್ತು ಅವು ಕಾಣದಾದಾಗ ವ್ಯಗ್ರಗೊಳ್ಳುವ ಸಾಧ್ಯೆತೆಯನ್ನು ಅಲ್ಲಗಳೆಯಲಾಗದು. ಲಭ್ಯವಿರುವ ಮಾಹಿತಿ ಪ್ರಕಾರ ಅರಣ್ಯಾಧಿಕಾರಿಗಳು ಗುಡ್ಡದಕೊಪ್ಪಲಲ್ಲಿ ಬೋನು ತಂದಿರಿಸಿದ್ದಾರೆ.

ಮೈಸೂರು ಗ್ರಾಮವೊಂದರ ಕಬ್ಬಿನಗದ್ದೆಯಲ್ಲಿ ಸಿಕ್ಕ ನವಜಾತ ಚಿರತೆಮರಿಗಳ ರಕ್ಷಣೆ, ತಾಯಿ ಚಿರತೆ ಸೆರೆಹಿಡಿಯಲು ಬೋನು ಇರಿಸಿದ ಅರಣ್ಯ ಸಿಬ್ಬಂದಿ
|

Updated on: Aug 11, 2023 | 11:20 AM

ಮೈಸೂರು: ಮುದ್ದು ಮುದ್ದಾಗಿರುವ ಚಿರತೆ ಮರಿಗಳು (leopard cubs) ಅಮ್ಮನಿಂದ ಬೇರ್ಪಟ್ಟಿವೆ. ಪ್ರಾಯಶಃ ಒಂದೆರಡು ದಿನಗಳ ಹಿಂದೆ ಇವು ಹುಟ್ಟಿರುವಂತಿದೆ. ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ಗುಡ್ಡದಕೊಪ್ಪಲು ಗ್ರಾಮದ ಕಬ್ಬು ಬೆಳೆಗಾರ (sugarcane grower) ದೊರೆಸ್ವಾಮಿಯ ಕಬ್ಬಿನ ಗದ್ದೆಯಲ್ಲಿ ಮರಿಗಳು ಪತ್ತೆಯಯಾಗಿವೆ. ಬೆಳೆದು ನಿಂತ ಕಬ್ಬಿನ ಗದ್ದೆಯಲ್ಲಿ (sugarcane paddy) ಈ ಎರಡು ಮರಿಗಳನ್ನು ಹೆತ್ತು ಪ್ರಾಯಶಃ ಅಹಾರ ಅರಸಿಕೊಂಡು ಕಾಡಿಗೆ ವಾಪಸ್ಸು ಹೋಗಿರಬಹುದು. ಕಬ್ಬು ಕಟಾವಿನ ವೇಳೆ ಮರಿಗಳು ಸಿಕ್ಕವು ಅಂತ ಹೇಳುವ ಕೂಲಿ ಕಾರ್ಮಿಕರು ಮರಿಗಳನ್ನು ಎತ್ತ್ತಿಕೊಂಡು ಬಂದು ಬೋನಲ್ಲಿ ಇರಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗೆ ವಿಷಯ ರವಾನಿಸಿ, ತಾಯಿ ಚಿರತೆಯನ್ನು ಸೆರೆ ಹಿಡಿಯುವ ವ್ಯವಸ್ಥೆ ಮಾಡಬೇಕೆಂದು ಮನವಿ ಕೂಡ ಮಾಡಿದ್ದಾರೆ. ಮರಿಗಳನ್ನು ಅರಸಿಕೊಂಡು ಅದು ನಿಶ್ಚಿತವಾಗಿ ಪುನಃ ಕಬ್ಬಿನಗದ್ದೆ ಕಡೆ ಬರುತ್ತದೆ ಮತ್ತು ಅವು ಕಾಣದಾದಾಗ ವ್ಯಗ್ರಗೊಳ್ಳುವ ಸಾಧ್ಯೆತೆಯನ್ನು ಅಲ್ಲಗಳೆಯಲಾಗದು. ಲಭ್ಯವಿರುವ ಮಾಹಿತಿ ಪ್ರಕಾರ ಅರಣ್ಯಾಧಿಕಾರಿಗಳು ಗುಡ್ಡದಕೊಪ್ಪಲಲ್ಲಿ ಬೋನು ತಂದಿರಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ