ಪುನೀತ್​ ರಾಜ್​ಕುಮಾರ್​ ಕುರಿತು ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಲೇಡಿ ಬಾಡಿ ಬಿಲ್ಡರ್​ ಮಮತಾ

ಕಲರ್ಸ್​ ಕನ್ನಡ ವಾಹಿನಿಯ ‘ನನ್ನಮ್ಮ ಸೂಪರ್​ ಸ್ಟಾರ್​’ ಶೋಗೆ ಬಂದಿದ್ದ ಲೇಡಿ ಬಾಡಿ ಬಿಲ್ಡರ್ ಮಮತಾ ಅವರು ಕೂಡ ಪುನೀತ್​ ಅವರನ್ನು ನೆನಪಿಸಿಕೊಂಡಿದ್ದಾರೆ.

ಪುನೀತ್​ ರಾಜ್​ಕುಮಾರ್​ ಕುರಿತು ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಲೇಡಿ ಬಾಡಿ ಬಿಲ್ಡರ್​ ಮಮತಾ
| Updated By: ರಾಜೇಶ್ ದುಗ್ಗುಮನೆ

Updated on: Jan 16, 2022 | 5:28 PM

ಪುನೀತ್​ ರಾಜ್​ಕುಮಾರ್​ ಅವರು ನಟನೆಯ ಜತೆಗೆ ತಮ್ಮ ಒಳ್ಳೆಯ ತನದಿಂದಲೂ ಜನರಿಗೆ ಹೆಚ್ಚು ಇಷ್ಟವಾಗಿದ್ದರು. ಅವರು ಮಾಡಿದ ಸಾಮಾಜಿಕ ಕೆಲಸಗಳು ಒಂದೆರಡಲ್ಲ. ಅವರು ಹೀಗೆ ಏಕಾಏಕಿ ಮೃತಪಡುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಅವರ ಸಾವನ್ನು ಈಗಲೂ ಅಭಿಮಾನಿಗಳಿಂದ ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಅವರ ಜತೆ ಒಡನಾಡಿದ ಅನೇಕರಿದ್ದಾರೆ. ಅವರನ್ನು ನೆನಪಿಸಿಕೊಳ್ಳುವ ಕಾರ್ಯ ಎಲ್ಲರಿಂದಲೂ ಆಗುತ್ತಿದೆ. ಕಲರ್ಸ್​ ಕನ್ನಡ ವಾಹಿನಿಯ ‘ನನ್ನಮ್ಮ ಸೂಪರ್​ ಸ್ಟಾರ್​’ ಶೋಗೆ ಬಂದಿದ್ದ ಲೇಡಿ ಬಾಡಿ ಬಿಲ್ಡರ್ ಮಮತಾ ಅವರು ಕೂಡ ಪುನೀತ್​ ಅವರನ್ನು ನೆನಪಿಸಿಕೊಂಡಿದ್ದಾರೆ. ತಮ್ಮನ್ನು ಪುನೀತ್​ ಹೇಗೆ ಟ್ರೀಟ್​ ಮಾಡುತ್ತಿದ್ದರು ಎಂಬುದನ್ನು ಅವರ ಹೇಳಿಕೊಂಡಿದ್ದಾರೆ. ಅವರು ಪುನೀತ್​ ಬಗ್ಗೆ ಆಡಿದ ಮಾತುಗಳು ಇಲ್ಲಿವೆ.

ಇದನ್ನೂ ಓದಿ: ಸಂಕ್ರಾಂತಿ ಹಬ್ಬದಲ್ಲಿ ಪುನೀತ್​ ರಾಜ್​ಕುಮಾರ್​ ನೆನಪು; ಫ್ಯಾನ್ಸ್​ ಜೊತೆ ಹೊಸ ಸುದ್ದಿ ಹಂಚಿಕೊಂಡ ಶಿವಣ್ಣ

Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ