‘ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ’: ರಾಜ್ಯ ಪುರಾತತ್ವ ಇಲಾಖೆ
ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿಯ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದೆ. ತಮ್ಮ ಮನೆಗೆ ಅಡಿಒಆಯ ಹಾಕುವಾಗ ಸಿಕ್ಕ ನಿಧಿಯನ್ನು ತಾಯಿ-ಮಗ ಸರ್ಕಾರಕ್ಕೊಪ್ಪಿಸಿದ್ದರು. ಮನೆಯ ಜಾಗದಲ್ಲಿ ಸಿಕ್ಕ ಚಿನ್ನ ನಿಧಿಯೇ ಅಲ್ಲ, ಅದು ಕುಟುಂಬಕ್ಕೇ ಸೇರಿದ್ದೆಂದು ತಜ್ಞರು ಹೇಳಿದ್ದರು. ಈ ಮಾತು ಕೇಳಿದ ಬಡ ಕುಟುಂಬವೂ ಕೊಟ್ಟ ಬಂಗಾವರನ್ನು ವಾಪಸ್ ಕೇಳಿದ. ಇದೆಲ್ಲದರ ನಡುವೆ ರಾಜ್ಯ ಪುರಾತತ್ವ ಇಲಾಖೆಯ ನಿರ್ದೇಶಕರು ಈ ಕುರಿತು ಸ್ಪಷ್ಟನೆ ನೀಡಿದ್ದು, ನಿಯಮಗಳ ಪ್ರಕಾರ, ನಿಧಿ ಕಂಡ ಕುಟುಂಬಕ್ಕೆ ಅದರ ಮೌಲ್ಯದ ಐದನೇ ಒಂದು ಭಾಗದಷ್ಟು (ಶೇ. 20) ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಗದಗ, ಜನವರಿ 12: ಲಕ್ಕುಂಡಿಯಲ್ಲಿ ಪತ್ತೆಯಾದ ನಿಧಿಯ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದೆ. ತಮ್ಮ ಮನೆಗೆ ಅಡಿಪಾಯ ಹಾಕುವಾಗ ಸಿಕ್ಕ ನಿಧಿಯನ್ನು ತಾಯಿ-ಮಗ ಸರ್ಕಾರಕ್ಕೊಪ್ಪಿಸಿದ್ದರು. ಮನೆಯ ಜಾಗದಲ್ಲಿ ಸಿಕ್ಕ ಚಿನ್ನ ನಿಧಿಯೇ ಅಲ್ಲ, ಅದು ಕುಟುಂಬಕ್ಕೇ ಸೇರಿದ್ದೆಂದು ತಜ್ಞರು ಹೇಳಿದ್ದರು. ಈ ಮಾತು ಕೇಳಿದ ಬಡ ಕುಟುಂಬವೂ ಕೊಟ್ಟ ಬಂಗಾವರನ್ನು ವಾಪಸ್ ಕೇಳಿದ. ಇದೆಲ್ಲದರ ನಡುವೆ ರಾಜ್ಯ ಪುರಾತತ್ವ ಇಲಾಖೆಯ ನಿರ್ದೇಶಕರು ಈ ಕುರಿತು ಸ್ಪಷ್ಟನೆ ನೀಡಿದ್ದು, ನಿಯಮಗಳ ಪ್ರಕಾರ, ನಿಧಿ ಕಂಡ ಕುಟುಂಬಕ್ಕೆ ಅದರ ಮೌಲ್ಯದ ಐದನೇ ಒಂದು ಭಾಗದಷ್ಟು (ಶೇ 20) ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಜಿಲ್ಲಾಡಳಿತವು ನಿಧಿಯ ಮೌಲ್ಯವನ್ನು ನಿರ್ಧರಿಸಿದ ನಂತರ, ಆ ಮೌಲ್ಯದ ಐದನೇ ಒಂದು ಭಾಗವನ್ನು ಹಣಕಾಸಿನ ರೂಪದಲ್ಲಿ ಕುಟುಂಬಕ್ಕೆ ಹಸ್ತಾಂತರಿಸಲಾಗುತ್ತದೆ. ಇದು ಭಾರತೀಯ ನಿಧಿ ಕಾಯಿದೆ 1878 ರ ಅಡಿಯಲ್ಲಿರುವ ನಿಯಮವಾಗಿದ್ದು, ಪ್ರಾಮಾಣಿಕವಾಗಿ ನಿಧಿ ವರದಿ ಮಾಡಿದವರಿಗೆ ಪರಿಹಾರ ನೀಡುವ ವ್ಯವಸ್ಥೆ ಇದೆ ಎಂದು ಇಲಾಖೆ ತಿಳಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್ಡಿಕೆ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ

