AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಚಿನ್ನದ ನಿಧಿ ಸಿಕ್ಕ ಬೆನ್ನಲ್ಲೇ ಲಕ್ಕುಂಡಿಗೆ ವಾನರ ಸೈನ್ಯ ಎಂಟ್ರಿ

ಲಕ್ಕುಂಡಿ ಗ್ರಾಮದಲ್ಲಿ ಚಿನ್ನದ ನಿಧಿ ಪತ್ತೆಯಾದ ಬೆನ್ನಲ್ಲೇ ಉತ್ಖನನ ಕಾರ್ಯ ಆರಂಭವಾಗಿದೆ. ಡಿ.ಎಂ. ಕೇಶವ ಹಾಗೂ ಆರ್. ತೇಜಪ್ಪ ನೇತೃತ್ವದಲ್ಲಿ ನಡೆಯಲಿದೆ. ಉತ್ಖನನ ಸ್ಥಳದಲ್ಲಿ ವಾನರ ಸೈನ್ಯ ಪ್ರತ್ಯಕ್ಷವಾಗಿದ್ದು, ಶ್ರೀ ಕೋಟಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ಪೂಜೆ ಪುನಸ್ಕಾರಗಳು ಆರಂಭವಾಗಿವೆ. ಇದೀಗ ಇಲ್ಲಿ ರಾಜರ ಕಾಲದ ವಸ್ತುಗಳು, ಶಾಸನಗಳು, ಆಭರಣಗಳು ಸಿಗುವಾಗ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Jan 16, 2026 | 11:17 AM

Share

ಗದಗ, ಜ.16: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಇತ್ತೀಚೆಗೆ ಚಿನ್ನದ ನಿಧಿಯೊಂದು ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ನಿಧಿ ಶೋಧದ ಉತ್ಖನನ ಕಾರ್ಯ ಆರಂಭವಾಗಿದೆ. ಈ ಉತ್ಖನನ ಕಾರ್ಯವು ಪುರಾತತ್ವ ಇಲಾಖೆಯ ನಿವೃತ್ತ ಅಧಿಕಾರಿ ಡಿ.ಎಂ. ಕೇಶವ ಮತ್ತು ರಾಜ್ಯ ಪುರಾತನ ಇಲಾಖೆಯ ಅಧಿಕಾರಿ ಆರ್. ತೇಜಪ್ಪ ಅವರ ಸಮರ್ಥ ನೇತೃತ್ವದಲ್ಲಿ ನಡೆಯುತ್ತಿದೆ. ಚಿನ್ನದ ನಿಧಿ ಪತ್ತೆಯಾದ ಸ್ಥಳದ ಸುತ್ತಮುತ್ತ, ಶ್ರೀ ಕೋಟಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ಈಗಾಗಲೇ ಆರಂಭವಾಗಿವೆ.ಅಚ್ಚರಿಯ ಸಂಗತಿಯೆಂದರೆ, ಉತ್ಖನನ ಕಾರ್ಯ ನಡೆಯುವ ಜಾಗದಲ್ಲಿ ವಾನರ ಸೈನ್ಯವೊಂದು ಪ್ರತ್ಯಕ್ಷವಾಗಿದ್ದು, ಇದು ಸ್ಥಳೀಯರಲ್ಲಿ ಮತ್ತು ವೀಕ್ಷಕರಲ್ಲಿ ವಿಶೇಷ ಕುತೂಹಲಕ್ಕೆ ಕಾರಣವಾಗಿದೆ. ಲಕ್ಕುಂಡಿಯ ಇತಿಹಾಸ ಮತ್ತು ಸಂಸ್ಕೃತಿಗೆ ಮತ್ತೊಂದು ಹೊಸ ಅಧ್ಯಾಯ ಬರೆಯುವ ಸಾಧ್ಯತೆಯಿರುವ ಈ ನಿಧಿ ಶೋಧದ ಕಾರ್ಯಕ್ಕೆ ಎಲ್ಲರ ಕಣ್ಣು ನೆಟ್ಟಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:16 am, Fri, 16 January 26

Follow Us
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ