ಕಿರುತೆರೆ ನಟಿ ಲಕ್ಷ್ಮಿ ಸಿದ್ದಯ್ಯ ಮೇಲೆ ಹಲ್ಲೆ ಆರೋಪ; ನ್ಯಾಯ ಕೊಡಿಸಿ ಎಂದ ಸಂತ್ರಸ್ತೆ
ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಜ್ನಾನಭಾರತಿ ಮೆಟ್ರೋ ನಿಲ್ದಾಣದ ಬಳಿ ಕಳೆದ ಡಿಸೆಂಬರ್ 6ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಾಧುರಿ ಎಂಬುವವರು ತಮ್ಮ ಸೋದರಿ ಐಶ್ವರ್ಯ ಜೊತೆ ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಐ20 ಕಾರಿನಲ್ಲಿ ಬಂದ ಮಾಧುರಿ ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.
ಕಿರುತೆರೆ ನಟಿ ಲಕ್ಷ್ಮಿ ಸಿದ್ದಯ್ಯ (Lakshmi Siddaiah) ವಿರುದ್ಧ ಆರೋಪ ಒಂದು ಎದುರಾಗಿದೆ. ಬೈಕ್ನಲ್ಲಿ ತೆರಳುತ್ತಿದ್ದ ಯುವತಿಗೆ ಡಿಕ್ಕಿ ಹೊಡೆದಿದ್ದು ಅಲ್ಲದೆ ಅವರ ಮೇಲೆ ಹಲ್ಲೆ ಮಾಡಿರುವ ಆರೋಪ ಎದುರಾಗಿದೆ. ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಜ್ನಾನಭಾರತಿ ಮೆಟ್ರೋ ನಿಲ್ದಾಣದ ಬಳಿ ಕಳೆದ ಡಿಸೆಂಬರ್ 6ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಾಧುರಿ ಎಂಬುವವರು ತಮ್ಮ ಸೋದರಿ ಐಶ್ವರ್ಯ ಜೊತೆ ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಐ20 ಕಾರಿನಲ್ಲಿ ಬಂದ ಮಾಧುರಿ ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದಾರೆ. ಅಲ್ಲದೆ ಕಿರಿಕ್ ಮಾಡಿ ಮಾಧುರಿ ಹಾಗೂ ಐಶ್ವರ್ಯಗೆ ಹಲ್ಲೆ ಮಾಡಿದ ಆರೋಪ ಎದುರಾಗಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್ಆರ್ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್ಗಾಗಿ ರಿಪ್ಪನ್ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್ಗಳಿಗೆ ಮುಗಿಬಿದ್ದ ಜನ

