ಮಳೆ ಹೊಡತಕ್ಕೆ ಚಿಕ್ಕಮಗಳೂರಿನ ಕೊಂಕಳಮನೆಯಲ್ಲಿ ಭೂಮಿ ಕುಸಿತ, ಮನೆಗಳಲ್ಲಿ ಬಿರುಕು
ಭೂಮಿ ಕುಸಿದ ಕಾರಣ ಇಲ್ಲಿದ್ದ ಕಾಂಕ್ರೀಟ್ ರಸ್ತೆ ಹಾಳಾಗಿ ಕೊಂಕಳಮನೆ ಮತ್ತು ಗಂಧರ್ವಗಿರಿ ನಡುವಿನ ಸಂಪರ್ಕ ಕಡಿದುಹೋಗಿದೆ. ಮರಗಳು ಧರೆಗುರುಳಿವೆ ಮತ್ತು ಇಲ್ಲಿನ ಹಲವಾರು ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.
ಚಿಕ್ಕಮಗಳೂರು: ಮಲೆನಾಡ ಭಾಗದಲ್ಲಿ (Malnad region) ಮಳೆ ಸೃಷ್ಟಿಸುತ್ತಿರುವ ಅವಾಂತರಗಳು ಒಂದೆರಡಲ್ಲ. ಚಿಕ್ಕಮಗಳೂರು ತಾಲ್ಲೂಕಿನ ಕೊಂಕಳಮನೆಯಲ್ಲಿ (Konkalumane) ಭೂಮಿ ವೃತ್ತಾಕಾರದಲ್ಲಿ ಕುಸಿದುಬಿಟ್ಟಿದೆ. ಸುಮಾರು 5 ಎಕರೆ ಪ್ರದೇಶದಲ್ಲಿ ಭೂಮಿ ಕುಸಿದ ಕಾರಣ ಇಲ್ಲಿದ್ದ ಕಾಂಕ್ರೀಟ್ ರಸ್ತೆ ಹಾಳಾಗಿ ಕೊಂಕಳಮನೆ ಮತ್ತು ಗಂಧರ್ವಗಿರಿ ನಡುವಿನ ಸಂಪರ್ಕ ಕಡಿದುಹೋಗಿದೆ. ಮರಗಳು ಧರೆಗುರುಳಿವೆ ಮತ್ತು ಇಲ್ಲಿನ ಹಲವಾರು ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.
Follow Us
Latest Videos
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ

