AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ, ಹೆಚ್ಚಿದ ಆತಂಕ

ನಿರಂತರವಾಗಿ ಭಾರೀ ಮಳೆಯಾಗುತ್ತಿರುವುದರಿಂದ ಪ್ರವಾಸಿಗರ ಸ್ವರ್ಗ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗುಡ್ಡ ಕುಸಿತವಾಗುತ್ತಿದೆ. ಕವಿಕಲ್ ಗಂಡಿ ಬಳಿ ಗುಡ್ಡ ಕುಸಿದಿದ್ದು,ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ಸಂಪರ್ಕಿಸುವ ರಸ್ತೆ ಮೇಲೆ ಗುಡ್ಡದ ಮಣ್ಣು ಕಲ್ಲು ರಸ್ತೆ ಮೇಲೆ ಬಿದ್ದಿದೆ. ಇನ್ನು ಕುಸಿತವಾದ ಸ್ಥಳದಲ್ಲೇ ಮತ್ತೆ ಕುಸಿಯುವ ಸಾಧ್ಯತೆ ಇದ್ದು, ಗುಡ್ಡ ಕುಸಿತವಾದ ಮೇಲ್ಬಾಗದಲ್ಲಿ ಇರುವ ಭಾರೀ ಗಾತ್ರದ ಬಂಡೆಗಳು ಕುಸಿಯುವ ಆತಂಕ ಶುರುವಾಗಿದೆ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jun 14, 2025 | 3:50 PM

Share

ಚಿಕ್ಕಮಗಳೂರು, (ಜೂನ್ 14): ನಿರಂತರವಾಗಿ ಭಾರೀ ಮಳೆಯಾಗುತ್ತಿರುವುದರಿಂದ ಪ್ರವಾಸಿಗರ ಸ್ವರ್ಗ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗುಡ್ಡ ಕುಸಿತವಾಗುತ್ತಿದೆ. ಕವಿಕಲ್ ಗಂಡಿ ಬಳಿ ಗುಡ್ಡ ಕುಸಿದಿದ್ದು,ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ಸಂಪರ್ಕಿಸುವ ರಸ್ತೆ ಮೇಲೆ ಗುಡ್ಡದ ಮಣ್ಣು ಕಲ್ಲು ರಸ್ತೆ ಮೇಲೆ ಬಿದ್ದಿದೆ. ಇನ್ನು ಕುಸಿತವಾದ ಸ್ಥಳದಲ್ಲೇ ಮತ್ತೆ ಕುಸಿಯುವ ಸಾಧ್ಯತೆ ಇದ್ದು, ಗುಡ್ಡ ಕುಸಿತವಾದ ಮೇಲ್ಬಾಗದಲ್ಲಿ ಇರುವ ಭಾರೀ ಗಾತ್ರದ ಬಂಡೆಗಳು ಕುಸಿಯುವ ಆತಂಕ ಶುರುವಾಗಿದೆ.

ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗುಡ್ಡ ಕುಸಿದ ಕುರಿತು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ತಂಡ ಕಳೆದ ವರ್ಷವೇ ಸೂಚನೆ ನೀಡಿತ್ತು. ಭಾರಿ ವಾಹನಗಳ ಸಂಚಾರದ, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಗುಡ್ಡ ಕುಸಿಯುವ ಬಗ್ಗೆ ವಿಜ್ಞಾನಿಗಳು ಸೂಚನೆ ನೀಡಿದ್ದರು. ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಎಚ್ಚರಿಕೆ ನೀಡಿದ್ದರೂ ಸಹ ಜಿಲ್ಲಾಡಳಿ ಯಾವುದೇ ಕ್ರಮಕ್ಕೆ ಮುಂದಾಗುತ್ತುಲ್ಲ ಎನ್ನುವ ಆರೋಪ ಕೇಳಿಬಂದಿದೆ. ನಿತ್ಯವೂ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರ ವಾಹನಗಳು ಸಂಚಾರ ಮಾಡುತ್ತವೆ. ಈಗ ಮಳೆಗಾಲ ಆರಂಭವಾಗುತ್ತಿದ್ದಂತೆ ಗುಡ್ಡ ಕುಸಿತvಆಗುತ್ತಿದ್ದರಿಂದ ವಾಹನ ಸವಾರರು ಆತಂಕಗೊಂಡಿದ್ದಾರೆ.

Follow Us
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ