AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ, ಹೆಚ್ಚಿದ ಆತಂಕ

ನಿರಂತರವಾಗಿ ಭಾರೀ ಮಳೆಯಾಗುತ್ತಿರುವುದರಿಂದ ಪ್ರವಾಸಿಗರ ಸ್ವರ್ಗ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗುಡ್ಡ ಕುಸಿತವಾಗುತ್ತಿದೆ. ಕವಿಕಲ್ ಗಂಡಿ ಬಳಿ ಗುಡ್ಡ ಕುಸಿದಿದ್ದು,ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ಸಂಪರ್ಕಿಸುವ ರಸ್ತೆ ಮೇಲೆ ಗುಡ್ಡದ ಮಣ್ಣು ಕಲ್ಲು ರಸ್ತೆ ಮೇಲೆ ಬಿದ್ದಿದೆ. ಇನ್ನು ಕುಸಿತವಾದ ಸ್ಥಳದಲ್ಲೇ ಮತ್ತೆ ಕುಸಿಯುವ ಸಾಧ್ಯತೆ ಇದ್ದು, ಗುಡ್ಡ ಕುಸಿತವಾದ ಮೇಲ್ಬಾಗದಲ್ಲಿ ಇರುವ ಭಾರೀ ಗಾತ್ರದ ಬಂಡೆಗಳು ಕುಸಿಯುವ ಆತಂಕ ಶುರುವಾಗಿದೆ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jun 14, 2025 | 3:50 PM

Share

ಚಿಕ್ಕಮಗಳೂರು, (ಜೂನ್ 14): ನಿರಂತರವಾಗಿ ಭಾರೀ ಮಳೆಯಾಗುತ್ತಿರುವುದರಿಂದ ಪ್ರವಾಸಿಗರ ಸ್ವರ್ಗ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗುಡ್ಡ ಕುಸಿತವಾಗುತ್ತಿದೆ. ಕವಿಕಲ್ ಗಂಡಿ ಬಳಿ ಗುಡ್ಡ ಕುಸಿದಿದ್ದು,ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ಸಂಪರ್ಕಿಸುವ ರಸ್ತೆ ಮೇಲೆ ಗುಡ್ಡದ ಮಣ್ಣು ಕಲ್ಲು ರಸ್ತೆ ಮೇಲೆ ಬಿದ್ದಿದೆ. ಇನ್ನು ಕುಸಿತವಾದ ಸ್ಥಳದಲ್ಲೇ ಮತ್ತೆ ಕುಸಿಯುವ ಸಾಧ್ಯತೆ ಇದ್ದು, ಗುಡ್ಡ ಕುಸಿತವಾದ ಮೇಲ್ಬಾಗದಲ್ಲಿ ಇರುವ ಭಾರೀ ಗಾತ್ರದ ಬಂಡೆಗಳು ಕುಸಿಯುವ ಆತಂಕ ಶುರುವಾಗಿದೆ.

ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗುಡ್ಡ ಕುಸಿದ ಕುರಿತು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ತಂಡ ಕಳೆದ ವರ್ಷವೇ ಸೂಚನೆ ನೀಡಿತ್ತು. ಭಾರಿ ವಾಹನಗಳ ಸಂಚಾರದ, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಗುಡ್ಡ ಕುಸಿಯುವ ಬಗ್ಗೆ ವಿಜ್ಞಾನಿಗಳು ಸೂಚನೆ ನೀಡಿದ್ದರು. ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಎಚ್ಚರಿಕೆ ನೀಡಿದ್ದರೂ ಸಹ ಜಿಲ್ಲಾಡಳಿ ಯಾವುದೇ ಕ್ರಮಕ್ಕೆ ಮುಂದಾಗುತ್ತುಲ್ಲ ಎನ್ನುವ ಆರೋಪ ಕೇಳಿಬಂದಿದೆ. ನಿತ್ಯವೂ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರ ವಾಹನಗಳು ಸಂಚಾರ ಮಾಡುತ್ತವೆ. ಈಗ ಮಳೆಗಾಲ ಆರಂಭವಾಗುತ್ತಿದ್ದಂತೆ ಗುಡ್ಡ ಕುಸಿತvಆಗುತ್ತಿದ್ದರಿಂದ ವಾಹನ ಸವಾರರು ಆತಂಕಗೊಂಡಿದ್ದಾರೆ.

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!