ನಿರಂತರ ಮಳೆಗೆ ಸಿಎಂ ತವರು ಜಿಲ್ಲೆಯ ಮುಖ್ಯರಸ್ತೆಯಲ್ಲೇ ಭೂಕುಸಿತ: ಸಂಚಾರಕ್ಕೆ ಅಡ್ಡಿ

ನಿರಂತರ ಮಳೆಯಿಂದ ಮೈಸೂರಿನ ಶ್ರೀರಾಂಪುರ, ದಡ್ಡಗಳ್ಳಿ ನಡುವಿನ ರಿಂಗ್ ರಸ್ತೆಯಲ್ಲಿ ಭೂಕುಸಿತವಾಗಿದೆ. ಮುಖ್ಯರಸ್ತೆಯಲ್ಲೇ ಭೂಮಿ ಕುಸಿದಿದ್ದರಿಂದ ಸಂಚಾರಕ್ಕೆ ಅಡ್ಡಿ ಆಗಿದೆ. ಹಳೆ ಕಾಲದ ಬಾವಿ ಇರಬಹುದೆಂದು ಅನುಮಾನ ವ್ಯಕ್ತಪಡಿಸಿಲಾಗಿದ್ದು, ಇನ್ನೂ 4-5 ದಿನ ವಾಹನ ಸಂಚಾರ ನಿರ್ಬಂಧ ಸಾಧ್ಯತೆ ಇದೆ.

ನಿರಂತರ ಮಳೆಗೆ ಸಿಎಂ ತವರು ಜಿಲ್ಲೆಯ ಮುಖ್ಯರಸ್ತೆಯಲ್ಲೇ ಭೂಕುಸಿತ: ಸಂಚಾರಕ್ಕೆ ಅಡ್ಡಿ
| Updated By: ಗಂಗಾಧರ​ ಬ. ಸಾಬೋಜಿ

Updated on:Jul 20, 2024 | 8:54 PM

ಮೈಸೂರು, ಜುಲೈ 20: ಕರ್ನಾಟಕದಲ್ಲಿ ಹಲವೆಡೆ ನಿರಂತರ ಧಾರಾಕಾರ ಮಳೆ (rain) ಸುರಿಯುತ್ತಿದೆ. ಹೀಗಾಗಿ ಅವಾಂತರಗಳು ಕೂಡ ಸಂಭವಿಸುತ್ತಿವೆ. ಇದೀಗ ಸಿಎಂ ಸಿದ್ದರಾಮಯ್ಯ (Siddaramaiah) ತವರು ಜಿಲ್ಲೆಯ ಶ್ರೀರಾಂಪುರ, ದಡ್ಡಗಳ್ಳಿ ನಡುವೆ ರಿಂಗ್ ರಸ್ತೆಯಲ್ಲಿ ಭೂಕುಸಿತವಾಗಿದೆ. ಮುಖ್ಯರಸ್ತೆಯಲ್ಲೇ ಭೂಮಿ ಕುಸಿದಿದ್ದರಿಂದ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಹಳೆ ಕಾಲದ ಬಾವಿ ಇರಬಹುದೆಂದು ಅನುಮಾನ ವ್ಯಕ್ತಪಡಿಸಲಾಗಿದೆ. ಭಾರಿ ಗಾತ್ರದ ಹೊಂಡ ಬಿದ್ದಿದ್ದರಿಂದ ಕೂತೂಹಲದಿಂದ ಸಾರ್ವಜನಿಕರು ವೀಕ್ಷಿಸಿದ್ದಾರೆ. ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿದ್ದು, ಜೆಸಿಬಿ ಮೂಲಕ ರಸ್ತೆ ದುರಸ್ತಿ ಕಾರ್ಯ ಭರದಿಂದ ಸಾಗಿದೆ. ಸದ್ಯ ಇನ್ನೂ 4-5 ದಿನ ವಾಹನ ಸಂಚಾರ ನಿರ್ಬಂಧ ಸಾಧ್ಯತೆ ಇದ್ದು, ಸರ್ವಿಸ್ ರಸ್ತೆಯಲ್ಲಿ ಎಲ್ಲಾ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published On - 8:53 pm, Sat, 20 July 24

Follow us
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್