AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ

ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ

ರಮೇಶ್ ಬಿ. ಜವಳಗೇರಾ
|

Updated on: Dec 25, 2025 | 2:48 PM

Share

ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್​ ಹಿರಿಯೂರಿನ ಗೊರ್ಲತ್ತು ಬಳಿ ದುರಂತಕ್ಕೀಡಾಗಿದೆ. ಟ್ಯಾಂಕರ್ ಬಂದು ಬಸ್​ ಗೆ ಡಿಕ್ಕಿ ಹೊಡೆದಿದ್ದು, ಇದರ ರಭಸಕ್ಕೆ ಇಡೀ ಬಸ್ ಸುಟ್ಟು ಕರಕಲಾಗಿದೆ. ಇನ್ನು ಬಸ್​​ನಲ್ಲಿದ್ದ ಕೆಲ ಪ್ರಯಾಣಿಕರು ಸಹ ಸುಟ್ಟು ಕರಕಲಾಗಿದ್ದಾರೆ. ಒಬ್ಬೊಬ್ಬರದ್ದು ಒಂದೊಂದು ಕಥೆ ಕೇಳಿದ್ರೆ ಕರುಳು ಚುರುಕ್​ ಎನ್ನುತ್ತೆ. ಕೆಲವರು ಬ್ಯಾಚ್ಯುಲರ್ ಪಾರ್ಟಿಗೆ ತೆರಳುತ್ತಿದ್ದ, ಇನ್ನು ಕೆಲವರು ಗೋಕರ್ಣಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದರು. ಆದ್ರೆ, ವಿಧಿ ಅವರನ್ನ ಬಲಿ ಪಡೆದುಕೊಂಡಿದೆ. ಇನ್ನು ಸೀಬರ್ಡ್ ಬಸ್ ಕೊನೆ ಕ್ಷಣದ ದೃಶ್ಯ ಇಲ್ಲಿದೆ ನೋಡಿ.

ಚಿತ್ರದುರ್ಗ, (ಡಿಸೆಂಬರ್ 25): ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್​ ಹಿರಿಯೂರಿನ ಗೊರ್ಲತ್ತು ಬಳಿ ದುರಂತಕ್ಕೀಡಾಗಿದೆ. ಟ್ಯಾಂಕರ್ ಬಂದು ಬಸ್​ ಗೆ ಡಿಕ್ಕಿ ಹೊಡೆದಿದ್ದು, ಇದರ ರಭಸಕ್ಕೆ ಇಡೀ ಬಸ್ ಸುಟ್ಟು ಕರಕಲಾಗಿದೆ. ಇನ್ನು ಬಸ್​​ನಲ್ಲಿದ್ದ ಕೆಲ ಪ್ರಯಾಣಿಕರು ಸಹ ಸುಟ್ಟು ಕರಕಲಾಗಿದ್ದಾರೆ. ಒಬ್ಬೊಬ್ಬರದ್ದು ಒಂದೊಂದು ಕಥೆ ಕೇಳಿದ್ರೆ ಕರುಳು ಚುರುಕ್​ ಎನ್ನುತ್ತೆ. ಕೆಲವರು ಬ್ಯಾಚ್ಯುಲರ್ ಪಾರ್ಟಿಗೆ ತೆರಳುತ್ತಿದ್ದ, ಇನ್ನು ಕೆಲವರು ಗೋಕರ್ಣಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದರು. ಆದ್ರೆ, ವಿಧಿ ಅವರನ್ನ ಬಲಿ ಪಡೆದುಕೊಂಡಿದೆ. ಇನ್ನು ಸೀಬರ್ಡ್ ಬಸ್ ಕೊನೆ ಕ್ಷಣದ ದೃಶ್ಯ ಇಲ್ಲಿದೆ ನೋಡಿ.

ಇದನ್ನೂ ಓದಿ: ಮತ್ತೊಂದು ಘನಘೋರ ದುರಂತ: ಚಿತ್ರದುರ್ಗ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್​​​​, 9ಕ್ಕೂ ಹೆಚ್ಚು ಜನ ಸಜೀವ ದಹನ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More