ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಗಳು ಅಪರಾಧಿಯಾಗಿದ್ದರೆ ಕಾನೂನು ಪ್ರಕಾರ ಶಿಕ್ಷೆಯಾಗಲಿ: ಅಂದೋಲದ ಸ್ವಾಮೀಜಿ
ಮುರುಘಾ ಮಠದ ಶ್ರೀಗಳು ನಿರಪರಾಧಿಯಾಗಿದ್ದರೆ ಹೊರಬರುತ್ತಾರಂತೆ ಅಪರಾಧಿಯಾಗಿದ್ದರೆ ಕಾನೂನಿನ ಪ್ರಕಾರ ಶಿಕ್ಷೆಯಾಗುತ್ತದಂತೆ! ಹೇಳಲು ಏನೂ ಇಲ್ಲದಿದ್ದರೆ ಇಂಥ ಹೇಳಿಕೆಗಳನ್ನು ನೀಡಬೇಕಾಗುತ್ತದೆ.
ಯಾದಗಿರಿ: ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಗಳ ಬಗ್ಗೆ ಬೇರೆ ಬೇರೆ ಮಠಗಳ ಸ್ವಾಮೀಜಿಗಳು ಹೇಳಿಕೆಗಳನ್ನು ನೀಡಲಾರಂಭಿಸಿದ್ದಾರೆ. ಪ್ರಕರಣ ಬಹಳ ಸೂಕ್ಷ್ಮವಾಗಿದ್ದು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಮಾಠಾಧೀಶರಾಗಲೀ, ರಾಜಕೀಯ ನಾಯಕರಾಗಲೀ ಹೇಳಿಕೆ ನೀಡದಿರುವುದೇ ಒಳಿತು. ಯಾದಗಿರಿಯ ಸಗರದಲ್ಲಿ ಮಾತಾಡಿರುವ ಅಂದೋಲದ ಸಿದ್ಧಲಿಂಗ ಸ್ವಾಮೀಜಿ ಹೇಳಿರುತ್ತಿರುವುದನ್ನು ಕೇಳಿ. ಮುರುಘಾ ಮಠದ ಶ್ರೀಗಳು ನಿರಪರಾಧಿಯಾಗಿದ್ದರೆ ಹೊರಬರುತ್ತಾರಂತೆ ಅಪರಾಧಿಯಾಗಿದ್ದರೆ ಕಾನೂನಿನ ಪ್ರಕಾರ ಶಿಕ್ಷೆಯಾಗುತ್ತದಂತೆ! ಹೇಳಲು ಏನೂ ಇಲ್ಲದಿದ್ದರೆ ಇಂಥ ಹೇಳಿಕೆಗಳನ್ನು ನೀಡಬೇಕಾಗುತ್ತದೆ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

