ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಗಳು ಅಪರಾಧಿಯಾಗಿದ್ದರೆ ಕಾನೂನು ಪ್ರಕಾರ ಶಿಕ್ಷೆಯಾಗಲಿ: ಅಂದೋಲದ ಸ್ವಾಮೀಜಿ
ಮುರುಘಾ ಮಠದ ಶ್ರೀಗಳು ನಿರಪರಾಧಿಯಾಗಿದ್ದರೆ ಹೊರಬರುತ್ತಾರಂತೆ ಅಪರಾಧಿಯಾಗಿದ್ದರೆ ಕಾನೂನಿನ ಪ್ರಕಾರ ಶಿಕ್ಷೆಯಾಗುತ್ತದಂತೆ! ಹೇಳಲು ಏನೂ ಇಲ್ಲದಿದ್ದರೆ ಇಂಥ ಹೇಳಿಕೆಗಳನ್ನು ನೀಡಬೇಕಾಗುತ್ತದೆ.
ಯಾದಗಿರಿ: ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಗಳ ಬಗ್ಗೆ ಬೇರೆ ಬೇರೆ ಮಠಗಳ ಸ್ವಾಮೀಜಿಗಳು ಹೇಳಿಕೆಗಳನ್ನು ನೀಡಲಾರಂಭಿಸಿದ್ದಾರೆ. ಪ್ರಕರಣ ಬಹಳ ಸೂಕ್ಷ್ಮವಾಗಿದ್ದು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಮಾಠಾಧೀಶರಾಗಲೀ, ರಾಜಕೀಯ ನಾಯಕರಾಗಲೀ ಹೇಳಿಕೆ ನೀಡದಿರುವುದೇ ಒಳಿತು. ಯಾದಗಿರಿಯ ಸಗರದಲ್ಲಿ ಮಾತಾಡಿರುವ ಅಂದೋಲದ ಸಿದ್ಧಲಿಂಗ ಸ್ವಾಮೀಜಿ ಹೇಳಿರುತ್ತಿರುವುದನ್ನು ಕೇಳಿ. ಮುರುಘಾ ಮಠದ ಶ್ರೀಗಳು ನಿರಪರಾಧಿಯಾಗಿದ್ದರೆ ಹೊರಬರುತ್ತಾರಂತೆ ಅಪರಾಧಿಯಾಗಿದ್ದರೆ ಕಾನೂನಿನ ಪ್ರಕಾರ ಶಿಕ್ಷೆಯಾಗುತ್ತದಂತೆ! ಹೇಳಲು ಏನೂ ಇಲ್ಲದಿದ್ದರೆ ಇಂಥ ಹೇಳಿಕೆಗಳನ್ನು ನೀಡಬೇಕಾಗುತ್ತದೆ.
Latest Videos
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್ಪೆಕ್ಟರ್ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ

