AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ

ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ

Mangala RR
| Edited By: |

Updated on:May 15, 2026 | 2:42 PM

Share

Darshan Thoogudeepa: ನಟ ದರ್ಶನ್, ಸುಪ್ರೀಂಕೋರ್ಟ್​ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ನಿರಾಕರಣೆಯಾಗಿದೆ. ಇದರಿಂದಾಗಿ ಕನಿಷ್ಟ ಒಂದು ವರ್ಷದ ವರೆಗೆ ನಟ ದರ್ಶನ್ ಜೈಲಿನಲ್ಲೇ ಇರಬೇಕಿದೆ. ಇದೀಗ ವಕೀಲ ಬಾಲನ್ ಅವರು ಸುಪ್ರೀಂನ ತೀರ್ಪನ್ನು ವಿಶ್ಲೇಷಿಸಿದ್ದು, ಟಿವಿ9 ಜೊತೆಗೆ ಮಾತನಾಡಿರುವ ಅವರು, ಸುಪ್ರೀಂನ ಇಂದಿನ ತೀರ್ಪಿನಿಂದ ದರ್ಶನ್​​ಗೆ ಒಳ್ಳೆಯದೇ ಆಗಿದೆ. ಒಂದು ವರ್ಷದಲ್ಲಿ 60 ಸಾಕ್ಷ್ಯಗಳ ವಿಚಾರಣೆ ಅಸಾಧ್ಯ ಎಂದಿದ್ದಾರೆ. ವಕೀಲ ಬಾಲನ್ ಹೇಳಿರುವುದೇನು? ವಿಡಿಯೋ ನೋಡಿ...

ನಟ ದರ್ಶನ್ (Darshan), ಸುಪ್ರೀಂಕೋರ್ಟ್​ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ನಿರಾಕರಣೆಯಾಗಿದೆ. ಇದರಿಂದಾಗಿ ಕನಿಷ್ಟ ಒಂದು ವರ್ಷದ ವರೆಗೆ ನಟ ದರ್ಶನ್ ಜೈಲಿನಲ್ಲೇ ಇರಬೇಕಿದೆ. ಒಂದೊಮ್ಮೆ ಒಂದು ವರ್ಷದ ಒಳಗೆ 60 ಸಾಕ್ಷ್ಯಗಳ ವಿಚಾರಣೆ ನಡೆಸಲಿಲ್ಲವಾದರೆ ಜಾಮೀನು ಅರ್ಜಿಯನ್ನು ಪರಿಗಣಿಸಬಹುದಾಗಿ ಸುಪ್ರೀಂ ಹೇಳಿದೆ. ಇದೀಗ ವಕೀಲ ಬಾಲನ್ ಅವರು ಸುಪ್ರೀಂನ ತೀರ್ಪನ್ನು ವಿಶ್ಲೇಷಿಸಿದ್ದು, ಟಿವಿ9 ಜೊತೆಗೆ ಮಾತನಾಡಿರುವ ಅವರು, ಸುಪ್ರೀಂನ ಇಂದಿನ ತೀರ್ಪಿನಿಂದ ದರ್ಶನ್​​ಗೆ ಒಳ್ಳೆಯದೇ ಆಗಿದೆ. ಒಂದು ವರ್ಷದಲ್ಲಿ 60 ಸಾಕ್ಷ್ಯಗಳ ವಿಚಾರಣೆ ಅಸಾಧ್ಯ ಎಂದಿದ್ದಾರೆ. ವಕೀಲ ಬಾಲನ್ ಹೇಳಿರುವುದೇನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 15, 2026 01:41 PM

Follow Us
Mangala RR
Mangala RR