ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
Pavithra Gowda bail: ಇಂದಿನ ಸುಪ್ರೀಂ ತೀರ್ಪಿನ ವಿಶ್ಲೇಷಣೆ ಮಾಡಿರುವ ವಕೀಲ ಬಾಲನ್ ಅವರು, ದರ್ಶನ್ ಅವರಿಗಿಂತಲೂ ಪವಿತ್ರಾ ಗೌಡ ಅವರಿಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚಿದೆ. ಮಹಿಳೆ ಮತ್ತು ಸಿಂಗಲ್ ಪೇರೆಂಟ್ ಆಗಿರುವ ಅವರು ಜಾಮೀನಿಗೆ ಪ್ರಯತ್ನಿಸಿದರೆ ಜಾಮೀನು ಸಿಗಬಹುದು ಎಂದಿದ್ದಾರೆ. ವಿಡಿಯೋ ನೋಡಿ...
ನಟ ದರ್ಶನ್ (Darshan), ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ನಿರಾಕರಣೆಗೊಂಡಿದೆ. ಸಾಕ್ಷ್ಯಗಳ ವಿಚಾರಣೆ ಬೇಗ ಮುಗಿಸಿ, ಒಂದೊಮ್ಮೆ ವರ್ಷದಲ್ಲಿ 60 ಸಾಕ್ಷ್ಯಗಳ ವಿಚಾರಣೆ ಮುಗಿದಿಲ್ಲವಾದರೆ ಜಾಮೀನು ಅರ್ಜಿಯನ್ನು ಪರಿಶೀಲಿಸಬಹುದು ಎಂದಿದೆ ಸುಪ್ರೀಂಕೋರ್ಟ್. ಇಂದಿನ ಸುಪ್ರೀಂ ತೀರ್ಪಿನ ವಿಶ್ಲೇಷಣೆ ಮಾಡಿರುವ ವಕೀಲ ಬಾಲನ್ ಅವರು, ದರ್ಶನ್ ಅವರಿಗಿಂತಲೂ ಪವಿತ್ರಾ ಗೌಡ ಅವರಿಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚಿದೆ. ಮಹಿಳೆ ಮತ್ತು ಸಿಂಗಲ್ ಪೇರೆಂಟ್ ಆಗಿರುವ ಅವರು ಜಾಮೀನಿಗೆ ಪ್ರಯತ್ನಿಸಿದರೆ ಜಾಮೀನು ಸಿಗಬಹುದು ಎಂದಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
