ಕನ್ನಡಿಗರ ತೆರಿಗೆ ಹಣಕ್ಕಾಗಿ ಹೋರಾಡುವ ಸಿಎಂ ಸಿದ್ದರಾಮಯ್ಯಗೆ ಸವಾಲೆಸೆದ ವಕೀಲ ದೇವರಾಜೇಗೌಡ

ಕನ್ನಡಿಗರ ತೆರಿಗೆ ಹಣಕ್ಕಾಗಿ ಹೋರಾಡುವ ಸಿಎಂ ಸಿದ್ದರಾಮಯ್ಯಗೆ ಸವಾಲೆಸೆದ ವಕೀಲ ದೇವರಾಜೇಗೌಡ
|

Updated on: Oct 15, 2024 | 4:12 PM

ಕಾವೇರಿ ನೀರಾವರಿ ನಿಗಮದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರಂಥ ಧೀಮಂತ ಇಂಜಿನೀಯರ್ ಗಳು ದೀಪಹಚ್ಚಿ ಹುಡುಕಿದರೂ ಸಿಗುವುದಿಲ್ಲ, ಹಿಂದಿನ ಹಗರಣಗಳನ್ನು ಓಪನ್ ಮಾಡಿಸುತ್ತೇನೆನ್ನುವ ಸಿದ್ದರಾಮಯ್ಯ ಕಾವೇರಿ ನಿಗಮದ ಹಗರಣವನ್ನೂ ತನಿಖೆಗೆ ಒಪ್ಪಿಸಲಿ ಎಂದು ದೇವರಾಜೇಗೌಡ ಹೇಳಿದರು.

ಹಾಸನ: ವಕೀಲ ಮತ್ತು ರಾಜಕಾರಣಿ ಡಿ ದೇವರಾಜೇಗೌಡ ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತಾಡುವಾಗ ನಮ್ಮ ತೆರಿಗೆ ನಮ್ಮ ಹಕ್ಕು ಅಂತ ಪ್ರತಿಭಟನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಒಂದು ನೇರ ಸವಾಲು ಎಸೆದರು. ಕಾವೇರಿ ನೀರಾವರಿ ಎಡದಂಡೆ ಮತ್ತು ಬಲದಂಡೆ ಎರಡೂ ಯೋಜನೆಗಳ ಒಟ್ಟು ಮೊತ್ತ 2013 ರಲ್ಲಿ ₹750 ಕೋಟಿ ಇದ್ದಿದ್ದು 2024ರಲ್ಲಿ ₹2300 ಕೋಟಿಯಾಗಿದೆ. ಕಳೆದ 10 ವರ್ಷಗಳ ಅವಧಿಯಲ್ಲಿ ಇದನ್ನು ಯಾಕೆ 3 ಪಟ್ಟು ಹೆಚ್ಚಿಸಲಾಗಿದೆ? ಇದು ಕನ್ನಡಿಗರ ತೆರಿಗೆ ಹಣವಲ್ಲವೇ? ಎಂದು ದೇವರಾಜೇಗೌಡ ಸಿದ್ದರಾಮಯ್ಯರನ್ನು ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕೇಂದ್ರ ಸರ್ಕಾರದಿಂದ ತೆರಿಗೆ ಅನ್ಯಾಯ: ಮಾಧ್ಯಮ ಪ್ರಕಟಣೆ ಮೂಲಕ ಹೋರಾಟಕ್ಕೆ ಕರೆಕೊಟ್ಟ ಸಿಎಂ ಸಿದ್ದರಾಮಯ್ಯ

Follow us
ಸಿದ್ದರಾಮಯ್ಯ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗೆ ಮನವಿ: ಬಿವೈ ವಿಜಯೇಂದ್ರ
ಸಿದ್ದರಾಮಯ್ಯ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗೆ ಮನವಿ: ಬಿವೈ ವಿಜಯೇಂದ್ರ
ಹುಲಿ ಸೆರೆಗೆ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ
ಹುಲಿ ಸೆರೆಗೆ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಾದ್ಯಂತ ಭಾರೀ ಮಳೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಾದ್ಯಂತ ಭಾರೀ ಮಳೆ
ವಕ್ಫ್ ಜಮೀನು: ಸಚಿವ ಜಮೀರ್ ಅಹ್ಮದ್​ರನ್ನು ತರಾಟೆಗೆ ತೆಗೆದುಕೊಂಡ ಸಿಟಿ ರವಿ
ವಕ್ಫ್ ಜಮೀನು: ಸಚಿವ ಜಮೀರ್ ಅಹ್ಮದ್​ರನ್ನು ತರಾಟೆಗೆ ತೆಗೆದುಕೊಂಡ ಸಿಟಿ ರವಿ
ಓಕಳೀಪುರ ರೈಲ್ವೆ ಅಂಡರ್​ಪಾಸ್​ನಲ್ಲಿ ನೀರು ನಿಂತು ಜನರ ಪರದಾಟ
ಓಕಳೀಪುರ ರೈಲ್ವೆ ಅಂಡರ್​ಪಾಸ್​ನಲ್ಲಿ ನೀರು ನಿಂತು ಜನರ ಪರದಾಟ
ತನಿಖೆಯ ನಂತರ ಪೂರ್ಣ ಮಾಹಿತಿ ನೀಡುತ್ತೇವೆ: ಡಾ ಶರಣಪ್ಪ, ಪೊಲೀಸ್ ಕಮೀಶನರ್
ತನಿಖೆಯ ನಂತರ ಪೂರ್ಣ ಮಾಹಿತಿ ನೀಡುತ್ತೇವೆ: ಡಾ ಶರಣಪ್ಪ, ಪೊಲೀಸ್ ಕಮೀಶನರ್
ಬೆಂಗಳೂರಲ್ಲಿ ಧಾರಾಕಾರ ಮಳೆ: ಬೆಳ್ಳಂಬೆಳಗ್ಗೆಯೇ ಶುರುವಾಯ್ತು ರಗಳೆ
ಬೆಂಗಳೂರಲ್ಲಿ ಧಾರಾಕಾರ ಮಳೆ: ಬೆಳ್ಳಂಬೆಳಗ್ಗೆಯೇ ಶುರುವಾಯ್ತು ರಗಳೆ
ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆ; ಕೆಲಸಕ್ಕೆ ಹೋಗುವ ಜನರಿಗೆ ರಗಳ
ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆ; ಕೆಲಸಕ್ಕೆ ಹೋಗುವ ಜನರಿಗೆ ರಗಳ
‘ನಾನು ಅನ್​ಫಿಟ್ ಅನಿಸುತ್ತಿದೆ’; ಕಣ್ಣೀರು ಹಾಕಿದ ಧನರಾಜ್ ಆಚಾರ್
‘ನಾನು ಅನ್​ಫಿಟ್ ಅನಿಸುತ್ತಿದೆ’; ಕಣ್ಣೀರು ಹಾಕಿದ ಧನರಾಜ್ ಆಚಾರ್
ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಹುಂಡಿ‌ ಎಣಿಕೆ ಕಾರ್ಯ, ಕಾಣಿಕೆಹಣ ಎಷ್ಟಿದೆ?
ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಹುಂಡಿ‌ ಎಣಿಕೆ ಕಾರ್ಯ, ಕಾಣಿಕೆಹಣ ಎಷ್ಟಿದೆ?