ದರ್ಶನ್ ಅನ್ನು ಭೇಟಿ ಮಾಡಿ ಬಂದ ವಕೀಲರು ಹೇಳಿದ್ದು ಹೀಗೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ತೂಗುದೀಪ ಅವರನ್ನು ಮತ್ತೆ ಐದು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇಂದು (ಜೂನ್ 16) ದರ್ಶನ್ ಅನ್ನು ಭೇಟಿಯಾದ ವಕೀಲರು ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದರು.

ದರ್ಶನ್ ಅನ್ನು ಭೇಟಿ ಮಾಡಿ ಬಂದ ವಕೀಲರು ಹೇಳಿದ್ದು ಹೀಗೆ
|

Updated on: Jun 16, 2024 | 10:27 AM

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan Thoogudeepa) ಹಾಗೂ ಇತರೆ ಕೆಲವು ಆರೋಪಿಗಳನ್ನು ಮತ್ತೆ ಐದು ದಿನಗಳ ಕಾಲ ಪೊಲೀಸರು ವಶಕ್ಕೆ ನೀಡಿ ನಿನ್ನೆಯಷ್ಟೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶ ನೀಡಿದೆ. ಇದರ ಜೊತೆಗೆ ಪ್ರತಿದಿನ ಬೆಳಿಗ್ಗೆ 8 ರಿಂದ 8:30 ವರೆಗೆ ದರ್ಶನ್ ಅವರನ್ನು ಅವರ ಪರ ವಕೀಲರು ಭೇಟಿ ಆಗಬಹುದೆಂದು ಸಹ ನ್ಯಾಯಾಲವು ಅನುಮತಿ ನೀಡಿದೆ. ಅದರಂತೆ ಇಂದು (ಜೂನ್ 16) ದರ್ಶನ್ ಪರ ವಕೀಲರಾದ ರಂಗನಾಥ ರೆಡ್ಡಿ ಮತ್ತು ಅನಿಲ್ ಬಾಬು ಭೇಟಿ ಮಾಡಿ ಗೌಪ್ಯವಾಗಿ ಮಾತನಾಡಿದರು. ದರ್ಶನ್ ಅವರ ಭೇಟಿಯ ಬಳಿಕ ವಕೀಲ ರಂಗನಾಥ ರೆಡ್ಡಿ ಮಾಧ್ಯಮಗಳ ಮುಂದೆ ಘಟನೆ ಬಗ್ಗೆ ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಚನ್ನಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ತಾಂಡವಾಡುತ್ತಿದೆ ಲಂಚಗುಳಿತನ
ಚನ್ನಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ತಾಂಡವಾಡುತ್ತಿದೆ ಲಂಚಗುಳಿತನ
ಅಂಗನವಾಡಿಗಳಲ್ಲಿ ಇನ್ಮುಂದೆ ಸರ್ಕಾರಿ ಮಾಂಟೆಸರಿ, LKG, UKG ಟೀಚಿಂಗ್
ಅಂಗನವಾಡಿಗಳಲ್ಲಿ ಇನ್ಮುಂದೆ ಸರ್ಕಾರಿ ಮಾಂಟೆಸರಿ, LKG, UKG ಟೀಚಿಂಗ್
ಲೋಕಸಭಾ ಸದಸ್ಯೆಯಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶೋಭಾ ಕರಂದ್ಲಾಜೆ
ಲೋಕಸಭಾ ಸದಸ್ಯೆಯಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶೋಭಾ ಕರಂದ್ಲಾಜೆ
ಅಂತೂ ಇಂತೂ ಬಂದ ಗೆಳೆಯ; ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ವಿನೋದ್​ ಪ್ರಭಾಕರ್
ಅಂತೂ ಇಂತೂ ಬಂದ ಗೆಳೆಯ; ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ವಿನೋದ್​ ಪ್ರಭಾಕರ್
ಹೆಚ್ಚುವರಿ ಡಿಸಿಎಂಗಳು ಬೇಕೆನ್ನುವವರು ಹೈಕಮಾಂಡ್ ಬಳಿ ಹೋಗಿ ಕೇಳಲಿ: ಖರ್ಗೆ
ಹೆಚ್ಚುವರಿ ಡಿಸಿಎಂಗಳು ಬೇಕೆನ್ನುವವರು ಹೈಕಮಾಂಡ್ ಬಳಿ ಹೋಗಿ ಕೇಳಲಿ: ಖರ್ಗೆ
ಪ್ರಮಾಣ ವಚನ ಸ್ವೀಕರಿಸಿದ ಸಿಟಿ ರವಿ, ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದರು
ಪ್ರಮಾಣ ವಚನ ಸ್ವೀಕರಿಸಿದ ಸಿಟಿ ರವಿ, ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದರು
ದರ್ಶನ್ ನೋಡಲು ಜೈಲಿಗೆ ಬಂದು, ಕ್ಯಾಮೆರಾ ಕಂಡು ವಾಪಸ್​ ಹೋದ ವಿಜಯಲಕ್ಷ್ಮಿ
ದರ್ಶನ್ ನೋಡಲು ಜೈಲಿಗೆ ಬಂದು, ಕ್ಯಾಮೆರಾ ಕಂಡು ವಾಪಸ್​ ಹೋದ ವಿಜಯಲಕ್ಷ್ಮಿ
ಲೋಕಸಭಾ ಸದಸ್ಯನಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ
ಲೋಕಸಭಾ ಸದಸ್ಯನಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ
ಶಾಲಾಮಕ್ಕಳು ಪ್ರತಿಭಟನೆ ಮಾಡುವುದು ಯಾಕೆಂದ ಸಾರಿಗೆ ಸಚಿವಗೆ ಅರ್ಥವಾಗಬೇಕು!
ಶಾಲಾಮಕ್ಕಳು ಪ್ರತಿಭಟನೆ ಮಾಡುವುದು ಯಾಕೆಂದ ಸಾರಿಗೆ ಸಚಿವಗೆ ಅರ್ಥವಾಗಬೇಕು!
ಲೋಕಸಭಾ ಚುನಾವಣೆಯಲ್ಲಿ ಗೆಲುವು ಕಂಡಿರುವ ಯಡಿಯೂರಪ್ಪರಿಂದ ಧರ್ಮಸ್ಥಳ ಭೇಟಿ
ಲೋಕಸಭಾ ಚುನಾವಣೆಯಲ್ಲಿ ಗೆಲುವು ಕಂಡಿರುವ ಯಡಿಯೂರಪ್ಪರಿಂದ ಧರ್ಮಸ್ಥಳ ಭೇಟಿ