ಬೆಳಗಾವಿ ಅಧಿವೇಶನ: ಕೋಟ್ ಧರಿಸಿ ತಡವಾಗಿ ಅಧಿವೇಶನಕ್ಕೆ ಬಂದ ಚಲುವರಾಯಸ್ವಾಮಿ ಕಾಲೆಳೆದ ವಿಪಕ್ಷ ನಾಯಕ ಅಶೋಕ

Karnataka Assembly Winter Session: ಸಚಿವ ಚಲುವರಾಯಸ್ವಾಮಿ ಇಂದು ತಡವಾಗಿ ಅಧಿವೇಶನಕ್ಕೆ ಆಗಮಿಸಿದ್ದರು. ಅದೇ ಕಾರಣಕ್ಕೆ ಅಶೋಕ, ಚರ್ಚೆ ಏನು ನಡೆದಿದೆ ಅಂತ ಸಚಿವರಿಗೆ ಗೊತ್ತಿರಲಿಕ್ಕಿಲ್ಲ, ಎಲ್ಲ ಶಾಸಕರಿಗೆ ಮಧ್ಯಾಹ್ನದ ಊಟ ಕೊಡೋದಿಕ್ಕೆ ಮೋದಿ ಕೋಟು ಧರಿಸಲು ಹೋಗಿದ್ದೀರಂತ ಅಂತ ಕಾಣುತ್ತೆ ಎಂದು ಛೇಡಿಸುತ್ತಾರೆ.

ಬೆಳಗಾವಿ ಅಧಿವೇಶನ: ಕೋಟ್ ಧರಿಸಿ ತಡವಾಗಿ ಅಧಿವೇಶನಕ್ಕೆ ಬಂದ ಚಲುವರಾಯಸ್ವಾಮಿ ಕಾಲೆಳೆದ ವಿಪಕ್ಷ ನಾಯಕ ಅಶೋಕ
|

Updated on: Dec 14, 2023 | 2:23 PM

ಬೆಳಗಾವಿ: ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನ ಸಭಾ ಅಧಿವೇಶನದಲ್ಲಿ (Assembly Session) ಇಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ (R Ashoka) ಮತ್ತು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ (N Cheluvarayaswamy) ನಡುವೆ ವಿನೋದಭರಿತ ಮಾತಿನ ಚಕಮಕಿ ನಡೆಯಿತು. ಮಾತಿಗೆ ಕಾರಣವಾಗಿದ್ದು ಸಚಿವ ಧರಿಸಿದ್ದ ವೇಸ್ಟ್ ಕೋಟ್! ಆಲೆಮನೆಗಳ ಬಗ್ಗೆ ವಿಷಯ ಪ್ರಸ್ತಾಪಿಸಿದ ಅಶೋಕ್ ಹಿಂದೆ ಆರೋಗ್ಯ ಸಚಿವ ಚಲುವರಾಯಸ್ವಾಮಿಯವರ ಕಾಲೆಳೆಯುತ್ತಾರೆ. ಅಸಲಿಗೆ, ಸಚಿವ ಇಂದು ತಡವಾಗಿ ಅಧಿವೇಶನಕ್ಕೆ ಆಗಮಿಸಿದ್ದರು. ಅದೇ ಕಾರಣಕ್ಕೆ ಅಶೋಕ, ತಡವಾಗಿ ಆಗಮಿಸಿದ ಸಚಿವರಿಗೆ ಚರ್ಚೆ ಏನು ನಡೆದಿದೆ ಅಂತ ಗೊತ್ತಿರಲಿಕ್ಕಿಲ್ಲ, ಎಲ್ಲ ಶಾಸಕರಿಗೆ ಮಧ್ಯಾಹ್ನದ ಊಟ ಕೊಡೋದಿಕ್ಕೆ ಮೋದಿ ಕೋಟು ಧರಿಸಲು ಹೋಗಿದ್ದರು ಅಂತ ಕಾಣುತ್ತೆ ಅಂತ ಹೇಳಿದಾಗ ಚಲುವರಾಯಸ್ವಾಮಿ, ಮೋದಿಗಿಂತ ಮೊದಲು ಸಹ ಈ ಕೋಟಿತ್ತು ಅನ್ನುತ್ತಾರೆ. ಕಾಂಗ್ರೆಸ್ ಶಾಸಕರೊಬ್ಬರು ನೆಹರೂ ಕೋಟು ಅನ್ನುತ್ತಾರೆ. ಆಗ ಸಭಾಧ್ಯಕ್ಷ ಯುಟಿ ಖಾದರ್, ಅದು ಚಲುವರಾಯಸ್ವಾಮಿ ಕೋಟು ಅನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು