ಲೀಲಾವತಿ ಅಂತಿಮ ದರ್ಶನ ಪಡೆದು ವಿನೋದ್​ ರಾಜ್​ನ ಸಂತೈಸಿದ ಉಪೇಂದ್ರ

ನಿರ್ದೇಶಕ ಉಪೇಂದ್ರ ಅವರು ಇಂದು (ಡಿಸೆಂಬರ್ 9) ಬೆಳಿಗ್ಗೆ ಲೀಲಾವತಿ ಅಂತಿಮ ದರ್ಶನ ಪಡೆದರು. ಈ ವೇಳೆ ಅವರು ಲೀಲಾವತಿ ಪುತ್ರ ವಿನೋದ್ ರಾಜ್​ ಅವರನ್ನು ತಬ್ಬಿ ಸಂತೈಸಿದರು.

ಲೀಲಾವತಿ ಅಂತಿಮ ದರ್ಶನ ಪಡೆದು ವಿನೋದ್​ ರಾಜ್​ನ ಸಂತೈಸಿದ ಉಪೇಂದ್ರ
|

Updated on:Dec 09, 2023 | 10:38 AM

ಹಿರಿಯ ನಟಿ ಲೀಲಾವತಿ ಅವರು ನಮ್ಮನ್ನು ಅಗಲಿದ್ದಾರೆ. ಸದ್ಯ ಸೋಲದೇವನಹಳ್ಳಿಯಲ್ಲಿರುವ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕನ್ನಡ ಚಿತ್ರರಂಗದ ಅನೇಕರು ಆಗಮಿಸಿ ಲೀಲಾವತಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ನಟ, ನಿರ್ದೇಶಕ ಉಪೇಂದ್ರ ಅವರು ಇಂದು (ಡಿಸೆಂಬರ್ 9) ಬೆಳಿಗ್ಗೆ ಲೀಲಾವತಿ ಅಂತಿಮ ದರ್ಶನ ಪಡೆದರು. ಈ ವೇಳೆ ಅವರು ಲೀಲಾವತಿ (leelavathi) ಪುತ್ರ ವಿನೋದ್ ರಾಜ್​ ಅವರನ್ನು ತಬ್ಬಿ ಸಂತೈಸಿದರು. ಈ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯ ಆಗಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:35 am, Sat, 9 December 23

Follow us
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್