AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Apr 05, 2026 | 11:56 AM

Share

ಗಡಿ ಜಿಲ್ಲೆಯಲ್ಲಿ ವನ್ಯ ಜೀವಿಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇತ್ತೀಚೆಗೆ ಜಿಲ್ಲೆಯ ಪಾಲಾರ್ ಚೆಕ್ ಪೋಸ್ಟ್ ಬಳಿ ರಾತ್ರಿ ವೇಳೆ ಕಾಡಾನೆ ಓಡಾಟ ಕಂಡುಬಂದಿತ್ತು. ಅದರ ಬೆನ್ನಲ್ಲೇ ಈಗ ಗುಂಡ್ಲುಪೇಟೆ ತಾಲೂಕಿನ ಶಿವಪುರದಲ್ಲಿ ಚಿರತೆ ಉಪಟಳ ಮುಂದುವರಿದಿದೆ. ನಾಯಿ ಮೇಲೆ ದಾಳಿ ನಡೆಸಿದ ಚಿರತೆ, ಜನರು ಬರುತ್ತಿದ್ದಂತೆ ಕಾಡಿಗೆ ಓಡಿದೆ. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ಆಗ್ರಹಿಸಿದ್ದಾರೆ.

ಚಾಮರಾಜನಗರ, ಏಪ್ರಿಲ್ 05: ಗಡಿ ಜಿಲ್ಲೆಯಲ್ಲಿ ವನ್ಯ ಜೀವಿಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇತ್ತೀಚೆಗೆ ಜಿಲ್ಲೆಯ ಪಾಲಾರ್ ಚೆಕ್ ಪೋಸ್ಟ್ ಬಳಿ ರಾತ್ರಿ ವೇಳೆ ಕಾಡಾನೆ ಓಡಾಟ ಕಂಡುಬಂದಿತ್ತು. ಅದರ ಬೆನ್ನಲ್ಲೇ ಈಗ ಗುಂಡ್ಲುಪೇಟೆ ತಾಲೂಕಿನ ಶಿವಪುರದಲ್ಲಿ ಚಿರತೆ ಉಪಟಳ ಮುಂದುವರಿದಿದೆ. ನಾಯಿ ಮೇಲೆ ದಾಳಿ ನಡೆಸಿದ ಚಿರತೆ, ಜನರು ಬರುತ್ತಿದ್ದಂತೆ ಕಾಡಿಗೆ ಓಡಿದೆ. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published on: Apr 05, 2026 11:41 AM
Follow Us