ನಾಯಿಯನ್ನು ಹೊತೊಯ್ದಿದ್ದ ಮನೆಗೆ ಮತ್ತೆ ಬಂದ ಚಿರತೆ: ರಾಜ ಗಾಂಭೀರ್ಯ ನಡಿಗೆ ಸಿಸಿ ಟಿವಿಯಲ್ಲಿ ಸೆರೆ

Updated on: Jun 04, 2023 | 5:38 PM

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಸಂಪಗೋಡ ಗ್ರಾಮದ ಬೊಮ್ಮಜನಿಯಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಉತ್ತರ ಕನ್ನಡ:  ಜಿಲ್ಲೆಯ ಸಿದ್ದಾಪುರ ತಾಲೂಕಿನ ಸಂಪಗೋಡ ಗ್ರಾಮದ ಬೊಮ್ಮಜನಿಯಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದ ಐದಾರು ದಿನಗಳಿಂದ ಬೊಮ್ಮಜನಿಯ ಎಂ.ಆರ್. ಹೆಗಡೆ ಅವರ ಮನೆಯ ಸುತ್ತಮುತ್ತ ನಿತ್ಯ ಚಿರತೆ ಬಂದು ಹೋಗುತ್ತಿದೆ. ಕಳೆದ ನಾಲ್ಕು ತಿಂಗಳ ಹಿಂದೆ ಇದೇ ಮನೆಯ ಒಂದು ನಾಯಿ ಹಾಗೂ ಎರಡು ಮರಿಗಳನ್ನು ತೆಗೆದುಕೊಂಡು ಹೋಗಿದ್ದು ಸಹ ಸಿಸಿ ಕ್ಯಾಮರದಾಲ್ಲಿ ಸೆರೆಯಾಗಿತ್ತು. ಈಗ ಪುನಃ ಮನೆಯ ಹತ್ತಿರ ಚಿರತೆ ಬರುತ್ತಿರುವುದರಿಂದ ಸುತ್ತಮುತ್ತಲಿನ ಜನತೆ ಆತಂಕಗೊಂಡಿದ್ದಾರೆ. ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More