ಮನೆಯೊಳಗೆ ಅವಿತು ಕುಳಿತಿದ್ದ ಚಿರತೆಯನ್ನು ಸೆರೆ ಹಿಡಿದಿದ್ದು ಹೇಗೆ ಗೊತ್ತಾ? ವಿಡಿಯೋ ಇದೆ
ಸ್ಥಳಕ್ಕೆ ಬಂದ ಅಧಿಕಾರಿಗಳು ಬೋನು ಇರಿಸಿ ಚಿರತೆಯನ್ನು ಹಿಡಿದಿದ್ದಾರೆ. ಸೆರೆ ಸಿಕ್ಕ ಹೆಣ್ಣು ಚಿರತೆಗೆ ಒಂದು ವರ್ಷವಾಗಿದೆ. ಚಿರತೆಯ ಆರೋಗ್ಯ ತಪಾಸಣೆ ಮಾಡಿ, ಪಶು ವೈದ್ಯಾಧಿಕಾರಿ ಆರೋಗ್ಯ ದೃಢಿಕರಿಸಿದ್ದಾರೆ.
ಚಿರತೆಯೊಂದು ಮನೆಯೊಳಗೆ ಅವಿತು ಕುಳಿತು ಭಯ ಸೃಷ್ಟಿಸಿತ್ತು. ಉಡುಪಿ ಜಿಲ್ಲೆಯ ಬ್ರಹ್ಮಾವರ ಚಾಂತಾರು ಅಗ್ರಹಾರದ ಕೃಷ್ಣಮೂರ್ತಿ ಕೆದಿಲಾಯ ಎಂಬುವವರ ಮನೆಯಲ್ಲಿ ಚಿರತೆ ಅವಿತು ಕುಳಿತಿತ್ತು. ಮನೆಯವರು ಬಲೆ ಹಾಕಿ ಚಿರತೆಯನ್ನು ಬಂಧಿಸಿದ್ದರು. ನಂತರ ಬ್ರಹ್ಮಾವರ ಪೊಲೀಸ್ ಮತ್ತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಅಧಿಕಾರಿಗಳು ಬೋನು ಇರಿಸಿ ಚಿರತೆಯನ್ನು ಹಿಡಿದಿದ್ದಾರೆ. ಸೆರೆ ಸಿಕ್ಕ ಹೆಣ್ಣು ಚಿರತೆಗೆ ಒಂದು ವರ್ಷವಾಗಿದೆ. ಚಿರತೆಯ ಆರೋಗ್ಯ ತಪಾಸಣೆ ಮಾಡಿ, ಪಶು ವೈದ್ಯಾಧಿಕಾರಿ ಆರೋಗ್ಯ ದೃಢಿಕರಿಸಿದ್ದಾರೆ. ನಂತರ ಸಿದ್ಧಾಪುರ ಬಳಿಯ ಹೊಸಂಗಡಿ ಕಾಡಿನಲ್ಲಿ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸ್ವತಂತ್ರಗೊಳಿಸಿದರು.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

