AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ರಸ್ತೆ ಬದಿ ಚಿರತೆ ಕಂಡು ಗಾಬರಿಯಾದ ವಾಹನ ಸವಾರರು! ಇಲ್ಲಿದೆ ವಿಡಿಯೋ

ಹಾವೇರಿ: ರಸ್ತೆ ಬದಿ ಚಿರತೆ ಕಂಡು ಗಾಬರಿಯಾದ ವಾಹನ ಸವಾರರು! ಇಲ್ಲಿದೆ ವಿಡಿಯೋ

ಸೂರಜ್​, ಮಹಾವೀರ್​ ಉತ್ತರೆ
| Edited By: Rakesh Nayak Manchi|

Updated on: Nov 25, 2023 | 9:46 PM

Share

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಅರೆಮಲ್ಲಾಪುರ, ಚಳಿಗೇರಿಯ ಅರಣ್ಯ ಪ್ರದೇಶದ ರಸ್ತೆ ಬದಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಇದರ ವಿಡಿಯೋವನ್ನು ವಾಹನ ಸವಾರರೊಬ್ಬರು ಸೆರೆಹಿಡಿದಿದ್ದಾರೆ. ಸದ್ಯ ಚಿರತೆ ಕಾಣಿಸಿಕೊಂಡಿದ್ದರಿಂದ ವಾಹನ ಸವಾರರು ಆತಂಕದಲ್ಲೇ ರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ.

ಹಾವೇರಿ, ನ.25: ಜಿಲ್ಲೆಯ (Haveri) ರಾಣೆಬೆನ್ನೂರು ತಾಲೂಕಿನ ಅರೆಮಲ್ಲಾಪುರ, ಚಳಿಗೇರಿಯ ಬಳಿ ರಸ್ತೆ ಪಕ್ಕ ಚಿರತೆ ಪ್ರತ್ಯಕ್ಷಗೊಂಡಿದೆ (Leopard Spotted). ರಸ್ತೆಯ ಪಕ್ಕದಲ್ಲಿ ಚಿರತೆ ನಿಂತಿರುವುದನ್ನು ಕಾರಿನಲ್ಲಿ ಹೋಗುತ್ತಿದ್ದವರು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ. ಸದ್ಯ ಚಿರತೆ ಕಾಣಿಸಿಕೊಂಡ ನಂತರ ವಾಹನ ಸವಾರರು ಭೀತಿಯಿಂದಲೇ ರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More