ಅಂಜನಾದ್ರಿ ಬೆಟ್ಟದಲ್ಲಿರುವ ಹನುಮನ ದೇವಸ್ಥಾನದ ಆರವಣದಲ್ಲಿ ಮತ್ತೊಮ್ಮೆ ಕಾಣಿಸಿಕೊಂಡಿತೊಂದು ಚಿರತೆ!
ಆಗಸ್ಟ್ 9 ರಂದು ಕಾಣಿಸಿಕೊಂಡು ದೇವಸ್ಥಾನಕ್ಕೆ ಹತ್ತಿರದಲ್ಲಿರುವ ಬಂಡೆಯೊಂದರ ಮೇಲೆ ಸುಮಾರು ಹೊತ್ತು ಕುಳಿತು ಹೋಗಿರುವ ದೃಶ್ಯ ಅಲ್ಲಿನ ಸಿಸಿಟಿವಿ ಕೆಮೆರಾದಲ್ಲಿ ಸೆರೆಯಾಗಿದೆ.
ಅಂಜನಾದ್ರಿ ಬೆಟ್ಟದಲ್ಲಿರುವ (Anjanadri Hill) ಹುನುಮ ದೇವಸ್ಥಾನ (Hanuman Temple) ಆವರಣದಲ್ಲಿ ಈ ಹಿಂದೆಯೂ ಚಿರತೆ (leopard) ಪ್ರತ್ಯಕ್ಷವಾಗಿದ್ದ ಚಿರತೆಯ ವಿಡಿಯೋವನ್ನು ನಾವು ತೋರಿಸಿದ್ದೇವೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದ ಮೇಲೆ ಹನುಮನ ಜನ್ಮಸ್ಥಳ ಎಂದು ನಂಬಲಾಗಿರುವ ಸ್ಥಳದಲ್ಲಿ ಆಗಸ್ಟ್ 9 ರಂದು ಕಾಣಿಸಿಕೊಂಡು ದೇವಸ್ಥಾನಕ್ಕೆ ಹತ್ತಿರದಲ್ಲಿರುವ ಬಂಡೆಯೊಂದರ ಮೇಲೆ ಸುಮಾರು ಹೊತ್ತು ಕುಳಿತು ಹೋಗಿರುವ ದೃಶ್ಯ ಅಲ್ಲಿನ ಸಿಸಿಟಿವಿ ಕೆಮೆರಾದಲ್ಲಿ ಸೆರೆಯಾಗಿದೆ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

