Leopard spotted: ಹಾಸನದ ಹೊಸಳ್ಳಿ ಗ್ರಾಮದಲ್ಲಿ ದನದ ಕೊಟ್ಟಿಗೆ ಹೊಕ್ಕಿರುವ ಚಿರತೆ ಹಸುಗಳಿಗೆ ತೊಂದರೆ ನೀಡದೆ ಸೊಂಪಾಗಿ ನಿದ್ರಿಸುತ್ತಿದೆ!

ಚಿರತೆ ಮಧ್ಯಾಹ್ನ 1.30 ರಿಂದ ಅಲ್ಲಾಡದಂತೆ ಮಲಗಿರುವುದು ಅಚ್ಚರಿ ಹುಟ್ಟಿಸುತ್ತದೆ. ಅ ಚಿರತೆಗೇನಾದರೂ ಆಗಿದೆಯಾ ಎಂಬ ಸಂಶಯ ಕೂಡ ಮೂಡುತ್ತಿದೆ.

Leopard spotted: ಹಾಸನದ ಹೊಸಳ್ಳಿ ಗ್ರಾಮದಲ್ಲಿ ದನದ ಕೊಟ್ಟಿಗೆ ಹೊಕ್ಕಿರುವ ಚಿರತೆ ಹಸುಗಳಿಗೆ ತೊಂದರೆ ನೀಡದೆ ಸೊಂಪಾಗಿ ನಿದ್ರಿಸುತ್ತಿದೆ!
|

Updated on: Jul 14, 2023 | 6:38 PM

ಹಾಸನ: ಇದೆಲ್ಲೋ ಸಸ್ಯಾಹಾರಿ ಚಿರತೆ (leopard) ಇರಬೇಕು ಮಾರಾಯ್ರೇ. ಯಾಕೆ ಅಂತ ನೀವೇ ನೋಡಿ. ಹಲವು ಹಸುಗಳಿರುವ ದನದ ಕೊಟ್ಟಿಗೆ (cattle shed) ಹೊಕ್ಕರೂ ಯಾವುದೇ ಪ್ರಾಣಿಯ ಮೇಲೆ ಆಕ್ರಮಣ ನಡೆಸದೆ, ದನಕರುಗಳಿಗೆ ಹುಲ್ಲು ಹಾಕುವ ಜಾಗದಲ್ಲಿ ಪ್ರಶಸ್ತವಾಗಿ ಮಲಗಿಬಿಟ್ಟಿದೆ. ಹಾಸನ ತಾಲ್ಲೂಕಿನ ಹೊಸಳ್ಳಿ ಗ್ರಾಮದ (Hosalli village) ನಿವಾಸಿ ಮಹೇಶ್ ಅವರಿಗೆ ಸೇರಿದ ದನದ ಕೊಟ್ಟಿಗೆಯಲ್ಲಿ ಕಂಡು ಬಂದಿರುವ ದೃಶ್ಯ ಇದು. ಪಶುವೈದ್ಯರು, ಅರಣ್ಯಾಧಿಕಾರಿಗಳು ಮತ್ತು ಸ್ಥಳೀಯ ಪೊಲೀಸರು ಚಿರತೆಯನ್ನು ಹಿಡಿಯಲು ಹರಸಾಹಸ ನಡೆಸಿದ್ದಾರೆ ಆದರೆ ಸಾಧ್ಯವಾಗುತ್ತಿಲ್ಲ. ಟಿವಿ9 ಹಾಸನ ವರದಿಗಾರ ನೀಡಿರುವ ಮಾಹಿತಿ ಪ್ರಕಾರ ಕೊಟ್ಟಿಗೆಯ ಮಾಳಿಗೆ ಮೇಲಿನ ಹೆಂಚುಗಳನ್ನು ತೆಗೆದು ಕುಡಗೋಲಿನಿಂದ ಹಸುಗಳ ಕೊರಳಿಗೆ ಬಿಗಿದಿದ್ದ ಹಗ್ಗಗಳನ್ನು ಕುಯ್ದು ಅವುಗಳ ರಕ್ಷಣೆ ಮಾಡಲಾಗಿದೆಯಂತೆ. ಅಷ್ಟೆಲ್ಲ ಗಲಾಟೆ ಸದ್ದು ಕೊಟ್ಟಿಗೆಯ ಸುತ್ತಮುತ್ತ ಆಗುತ್ತಿದ್ದರೂ ಚಿರತೆ ಮಧ್ಯಾಹ್ನ 1.30 ರಿಂದ ಅಲ್ಲಾಡದಂತೆ ಮಲಗಿರುವುದು ಅಚ್ಚರಿ ಹುಟ್ಟಿಸುತ್ತದೆ. ಅ ಚಿರತೆಗೇನಾದರೂ ಆಗಿದೆಯಾ ಎಂಬ ಸಂಶಯ ಕೂಡ ಮೂಡುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​