AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ತ್ಯಾಗ ಮಾಡಿ ಯೋಗೇಶ್ವರ್​ಗೆ ಕೊಡ್ಲಿ -ರೇಣುಕಾಚಾರ್ಯ

ಆಯೇಷಾ ಬಾನು
|

Updated on: Nov 29, 2020 | 3:31 PM

Share

ಸಚಿವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ತ್ಯಾಗ ಮಾಡಿ ಯೋಗೇಶ್ವರ್​ಗೆ ಸಚಿವ ಸ್ಥಾನ ಕೊಡ್ಲಿ. ನಮ್ಮದೇನು ಅಭ್ಯಂತರವಿಲ್ಲ. ಆದರೆ ಅವರು ಯೋಗೇಶ್ವರ್​ಗೆ ಸಚಿವ ಸ್ಥಾನ ಕೊಡಿ ಅಂತಾ ಲಾಭಿ ಮಾಡೋದು ಸರಿಯಲ್ಲ ಎಂದು ಮಾಜಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ.