ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ತ್ಯಾಗ ಮಾಡಿ ಯೋಗೇಶ್ವರ್​ಗೆ ಕೊಡ್ಲಿ -ರೇಣುಕಾಚಾರ್ಯ
ಮಾಜಿ ಸಚಿವ ರೇಣುಕಾಚಾರ್ಯ

ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ತ್ಯಾಗ ಮಾಡಿ ಯೋಗೇಶ್ವರ್​ಗೆ ಕೊಡ್ಲಿ -ರೇಣುಕಾಚಾರ್ಯ

ಆಯೇಷಾ ಬಾನು

Updated on: Nov 29, 2020 | 3:31 PM

ಸಚಿವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ತ್ಯಾಗ ಮಾಡಿ ಯೋಗೇಶ್ವರ್​ಗೆ ಸಚಿವ ಸ್ಥಾನ ಕೊಡ್ಲಿ. ನಮ್ಮದೇನು ಅಭ್ಯಂತರವಿಲ್ಲ. ಆದರೆ ಅವರು ಯೋಗೇಶ್ವರ್​ಗೆ ಸಚಿವ ಸ್ಥಾನ ಕೊಡಿ ಅಂತಾ ಲಾಭಿ ಮಾಡೋದು ಸರಿಯಲ್ಲ ಎಂದು ಮಾಜಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ.

Follow Us
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.