ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ತ್ಯಾಗ ಮಾಡಿ ಯೋಗೇಶ್ವರ್ಗೆ ಕೊಡ್ಲಿ -ರೇಣುಕಾಚಾರ್ಯ
ಸಚಿವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ತ್ಯಾಗ ಮಾಡಿ ಯೋಗೇಶ್ವರ್ಗೆ ಸಚಿವ ಸ್ಥಾನ ಕೊಡ್ಲಿ. ನಮ್ಮದೇನು ಅಭ್ಯಂತರವಿಲ್ಲ. ಆದರೆ ಅವರು ಯೋಗೇಶ್ವರ್ಗೆ ಸಚಿವ ಸ್ಥಾನ ಕೊಡಿ ಅಂತಾ ಲಾಭಿ ಮಾಡೋದು ಸರಿಯಲ್ಲ ಎಂದು ಮಾಜಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ.
Loading...
Unable to load recommendations.
Follow Us

