ಜಮೀರ್ ಅಹ್ಮದ್ ನಾನು 10 ಕೋಟಿ ಪಡೆದಿದ್ದು ಸಾಬೀತು ಮಾಡಲಿ- ಬಸವಕಲ್ಯಾಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ
ಜಮೀರ್ ಅಹ್ಮದ್ ಹೇಳಿಕೆಗೆ ಕುಮಾರಸ್ವಾಮಿ ಪ್ರತ್ಯುತ್ತರ. ಅವರಷ್ಟು ಕೀಳು ಮಟ್ಟಕ್ಕೆ ನಾನು ಇಳಿಯೊಲ್ಲಾ. ಎಳು ಬಾರಿ ಜೆಡಿಎಸ್ ಕೈ ಹಿಡಿದ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡೋದು ತಪ್ಪಾ? ಜಮೀರ್ ಅಹ್ಮದ್ ಅವರಿಗೆ ಗೌರವ ಇದ್ದರೆ ನಾನು ಹತ್ತು ಕೋಟಿ ಪಡೆದಿದ್ದು ಸಾಬೀತು ಮಾಡಲಿ. ಇದಕ್ಕಿಂತೂ ಹೆಚ್ಚು ಏನು ಹೇಳೊಲ್ಲಾ ಆ ದೇವರೆ ಎಲ್ಲಾ ನೋಡುತ್ತಾರೆ ಎಂದು ಬಸವಕಲ್ಯಾಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
Latest Videos

ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್

ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ

ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ

ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
