ಜಮೀರ್ ಅಹ್ಮದ್ ನಾನು 10 ಕೋಟಿ ಪಡೆದಿದ್ದು ಸಾಬೀತು ಮಾಡಲಿ- ಬಸವಕಲ್ಯಾಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ
ಜಮೀರ್ ಅಹ್ಮದ್ ಹೇಳಿಕೆಗೆ ಕುಮಾರಸ್ವಾಮಿ ಪ್ರತ್ಯುತ್ತರ. ಅವರಷ್ಟು ಕೀಳು ಮಟ್ಟಕ್ಕೆ ನಾನು ಇಳಿಯೊಲ್ಲಾ. ಎಳು ಬಾರಿ ಜೆಡಿಎಸ್ ಕೈ ಹಿಡಿದ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡೋದು ತಪ್ಪಾ? ಜಮೀರ್ ಅಹ್ಮದ್ ಅವರಿಗೆ ಗೌರವ ಇದ್ದರೆ ನಾನು ಹತ್ತು ಕೋಟಿ ಪಡೆದಿದ್ದು ಸಾಬೀತು ಮಾಡಲಿ. ಇದಕ್ಕಿಂತೂ ಹೆಚ್ಚು ಏನು ಹೇಳೊಲ್ಲಾ ಆ ದೇವರೆ ಎಲ್ಲಾ ನೋಡುತ್ತಾರೆ ಎಂದು ಬಸವಕಲ್ಯಾಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
Latest Videos
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
