ಜಮೀರ್ ಅಹ್ಮದ್ ನಾನು 10 ಕೋಟಿ ಪಡೆದಿದ್ದು ಸಾಬೀತು ಮಾಡಲಿ- ಬಸವಕಲ್ಯಾಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ
ಮಾಜಿ ಸಿಎಂ ಕುಮಾರಸ್ವಾಮಿ

ಜಮೀರ್ ಅಹ್ಮದ್ ನಾನು 10 ಕೋಟಿ ಪಡೆದಿದ್ದು ಸಾಬೀತು ಮಾಡಲಿ- ಬಸವಕಲ್ಯಾಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ

ಸಾಧು ಶ್ರೀನಾಥ್​

Updated on: Apr 08, 2021 | 4:26 PM

ಜಮೀರ್ ಅಹ್ಮದ್ ಹೇಳಿಕೆಗೆ ಕುಮಾರಸ್ವಾಮಿ ಪ್ರತ್ಯುತ್ತರ. ಅವರಷ್ಟು ಕೀಳು ಮಟ್ಟಕ್ಕೆ ನಾನು ಇಳಿಯೊಲ್ಲಾ. ಎಳು ಬಾರಿ ಜೆಡಿಎಸ್ ಕೈ ಹಿಡಿದ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡೋದು ತಪ್ಪಾ? ಜಮೀರ್ ಅಹ್ಮದ್ ಅವರಿಗೆ ಗೌರವ ಇದ್ದರೆ ನಾನು ಹತ್ತು ಕೋಟಿ ಪಡೆದಿದ್ದು ಸಾಬೀತು ಮಾಡಲಿ. ಇದಕ್ಕಿಂತೂ ಹೆಚ್ಚು ಏನು ಹೇಳೊಲ್ಲಾ ಆ ದೇವರೆ ಎಲ್ಲಾ ನೋಡುತ್ತಾರೆ ಎಂದು ಬಸವಕಲ್ಯಾಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು