AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಾತಿ, ಧರ್ಮ, ಜನಾಂಗ ಎಲ್ಲವನ್ನೂ ಮೀರಿ ವ್ಯಕ್ತಿಯನ್ನು ನೋಡಿ ಮತ ಹಾಕೋಣ’: ಸತೀಶ್​ ನೀನಾಸಂ

‘ಒಂದು ವೋಟ್​ನಿಂದ ಏನಾಗುತ್ತೆ ಅಂತ ನಿರ್ಲಕ್ಷ್ಯ ಮಾಡಬೇಡಿ. ಪ್ರಶ್ನೆ ಮಾಡುವ ಹಕ್ಕು ನಮ್ಮ ಬಳಿಯೇ ಉಳಿದುಕೊಳ್ಳಬೇಕು ಎಂದರೆ ನಾವೆಲ್ಲರೂ ಮತದಾನ ಮಾಡಬೇಕು’ ಎಂದು ಸತೀಶ್​ ನೀನಾಸಂ ಹೇಳಿದ್ದಾರೆ.

ಮದನ್​ ಕುಮಾರ್​
|

Updated on:Apr 14, 2023 | 3:37 PM

Share

ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ದಿನಗಣನೆ ಆರಂಭ ಆಗಿದೆ. ಮುಂದಿನ ಅವಧಿಗೆ ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಕೌತುಕ ಮನೆ ಮಾಡಿದೆ. ರಾಜ್ಯದಲ್ಲಿ ರಾಜಕೀಯದ ಚಟುವಟಿಕೆಗಳು ಗರಿಗೆದರಿವೆ. ಜನರ ಮತಗಳನ್ನು ಸೆಳೆಯಲು ಎಲ್ಲ ರಾಜಕೀಯ ಪಕ್ಷಗಳು ವಿವಿಧ ತಂತ್ರಗಳನ್ನು ರೂಪಿಸುತ್ತಿವೆ. ಈ ಹೊತ್ತಿನಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಅನೇಕ ಸೆಲೆಬ್ರಿಟಿಗಳು ಪ್ರಯತ್ನಿಸುತ್ತಿದ್ದಾರೆ. ನಟ ಸತೀಶ್ ನೀನಾಸಂ ಕೂಡ ಮತದಾರರಲ್ಲಿ ಅರಿವು ಮೂಡಿಸುವ ಕಾರ್ಯದಲ್ಲಿ ಕೈ ಜೋಡಿಸಿದ್ದಾರೆ. ‘ಒಂದು ವೋಟ್​ನಿಂದ ಏನಾಗುತ್ತೆ ಅಂತ ನಿರ್ಲಕ್ಷ್ಯ ಮಾಡಬೇಡಿ. ಯಾಕೆಂದರೆ, ನಾಳೆ ಪ್ರಶ್ನೆ ಮಾಡುವ ಹಕ್ಕು ನಮ್ಮ ಬಳಿಯೇ ಉಳಿದುಕೊಳ್ಳಬೇಕು ಎಂದರೆ ನಾವೆಲ್ಲರೂ ಮತದಾನ ಮಾಡಬೇಕು. ಜಾತಿ, ಧರ್ಮ, ಜನಾಂಗ, ಭಾಷೆ ಎಲ್ಲವನ್ನೂ ಮೀರಿ ವ್ಯಕ್ತಿಯನ್ನು ನೋಡಿ ನಾವೆಲ್ಲ ವೋಟ್​ ಹಾಕೋಣ. ಒಳ್ಳೆಯ ರಾಜಕಾರಣಿಗಳನ್ನು ಆಯ್ಕೆ ಮಾಡೋಣ’ ಎಂದು ಸತೀಶ್​ ನೀನಾಸಂ (Sathish Ninasam) ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:37 pm, Fri, 14 April 23

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​