AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಾತಿ, ಧರ್ಮ, ಜನಾಂಗ ಎಲ್ಲವನ್ನೂ ಮೀರಿ ವ್ಯಕ್ತಿಯನ್ನು ನೋಡಿ ಮತ ಹಾಕೋಣ’: ಸತೀಶ್​ ನೀನಾಸಂ

‘ಒಂದು ವೋಟ್​ನಿಂದ ಏನಾಗುತ್ತೆ ಅಂತ ನಿರ್ಲಕ್ಷ್ಯ ಮಾಡಬೇಡಿ. ಪ್ರಶ್ನೆ ಮಾಡುವ ಹಕ್ಕು ನಮ್ಮ ಬಳಿಯೇ ಉಳಿದುಕೊಳ್ಳಬೇಕು ಎಂದರೆ ನಾವೆಲ್ಲರೂ ಮತದಾನ ಮಾಡಬೇಕು’ ಎಂದು ಸತೀಶ್​ ನೀನಾಸಂ ಹೇಳಿದ್ದಾರೆ.

ಮದನ್​ ಕುಮಾರ್​
|

Updated on:Apr 14, 2023 | 3:37 PM

Share

ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ದಿನಗಣನೆ ಆರಂಭ ಆಗಿದೆ. ಮುಂದಿನ ಅವಧಿಗೆ ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಕೌತುಕ ಮನೆ ಮಾಡಿದೆ. ರಾಜ್ಯದಲ್ಲಿ ರಾಜಕೀಯದ ಚಟುವಟಿಕೆಗಳು ಗರಿಗೆದರಿವೆ. ಜನರ ಮತಗಳನ್ನು ಸೆಳೆಯಲು ಎಲ್ಲ ರಾಜಕೀಯ ಪಕ್ಷಗಳು ವಿವಿಧ ತಂತ್ರಗಳನ್ನು ರೂಪಿಸುತ್ತಿವೆ. ಈ ಹೊತ್ತಿನಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಅನೇಕ ಸೆಲೆಬ್ರಿಟಿಗಳು ಪ್ರಯತ್ನಿಸುತ್ತಿದ್ದಾರೆ. ನಟ ಸತೀಶ್ ನೀನಾಸಂ ಕೂಡ ಮತದಾರರಲ್ಲಿ ಅರಿವು ಮೂಡಿಸುವ ಕಾರ್ಯದಲ್ಲಿ ಕೈ ಜೋಡಿಸಿದ್ದಾರೆ. ‘ಒಂದು ವೋಟ್​ನಿಂದ ಏನಾಗುತ್ತೆ ಅಂತ ನಿರ್ಲಕ್ಷ್ಯ ಮಾಡಬೇಡಿ. ಯಾಕೆಂದರೆ, ನಾಳೆ ಪ್ರಶ್ನೆ ಮಾಡುವ ಹಕ್ಕು ನಮ್ಮ ಬಳಿಯೇ ಉಳಿದುಕೊಳ್ಳಬೇಕು ಎಂದರೆ ನಾವೆಲ್ಲರೂ ಮತದಾನ ಮಾಡಬೇಕು. ಜಾತಿ, ಧರ್ಮ, ಜನಾಂಗ, ಭಾಷೆ ಎಲ್ಲವನ್ನೂ ಮೀರಿ ವ್ಯಕ್ತಿಯನ್ನು ನೋಡಿ ನಾವೆಲ್ಲ ವೋಟ್​ ಹಾಕೋಣ. ಒಳ್ಳೆಯ ರಾಜಕಾರಣಿಗಳನ್ನು ಆಯ್ಕೆ ಮಾಡೋಣ’ ಎಂದು ಸತೀಶ್​ ನೀನಾಸಂ (Sathish Ninasam) ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:37 pm, Fri, 14 April 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ