AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಾತಿ, ಧರ್ಮ, ಜನಾಂಗ ಎಲ್ಲವನ್ನೂ ಮೀರಿ ವ್ಯಕ್ತಿಯನ್ನು ನೋಡಿ ಮತ ಹಾಕೋಣ’: ಸತೀಶ್​ ನೀನಾಸಂ

‘ಒಂದು ವೋಟ್​ನಿಂದ ಏನಾಗುತ್ತೆ ಅಂತ ನಿರ್ಲಕ್ಷ್ಯ ಮಾಡಬೇಡಿ. ಪ್ರಶ್ನೆ ಮಾಡುವ ಹಕ್ಕು ನಮ್ಮ ಬಳಿಯೇ ಉಳಿದುಕೊಳ್ಳಬೇಕು ಎಂದರೆ ನಾವೆಲ್ಲರೂ ಮತದಾನ ಮಾಡಬೇಕು’ ಎಂದು ಸತೀಶ್​ ನೀನಾಸಂ ಹೇಳಿದ್ದಾರೆ.

ಮದನ್​ ಕುಮಾರ್​
|

Updated on:Apr 14, 2023 | 3:37 PM

Share

ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ದಿನಗಣನೆ ಆರಂಭ ಆಗಿದೆ. ಮುಂದಿನ ಅವಧಿಗೆ ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಕೌತುಕ ಮನೆ ಮಾಡಿದೆ. ರಾಜ್ಯದಲ್ಲಿ ರಾಜಕೀಯದ ಚಟುವಟಿಕೆಗಳು ಗರಿಗೆದರಿವೆ. ಜನರ ಮತಗಳನ್ನು ಸೆಳೆಯಲು ಎಲ್ಲ ರಾಜಕೀಯ ಪಕ್ಷಗಳು ವಿವಿಧ ತಂತ್ರಗಳನ್ನು ರೂಪಿಸುತ್ತಿವೆ. ಈ ಹೊತ್ತಿನಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಅನೇಕ ಸೆಲೆಬ್ರಿಟಿಗಳು ಪ್ರಯತ್ನಿಸುತ್ತಿದ್ದಾರೆ. ನಟ ಸತೀಶ್ ನೀನಾಸಂ ಕೂಡ ಮತದಾರರಲ್ಲಿ ಅರಿವು ಮೂಡಿಸುವ ಕಾರ್ಯದಲ್ಲಿ ಕೈ ಜೋಡಿಸಿದ್ದಾರೆ. ‘ಒಂದು ವೋಟ್​ನಿಂದ ಏನಾಗುತ್ತೆ ಅಂತ ನಿರ್ಲಕ್ಷ್ಯ ಮಾಡಬೇಡಿ. ಯಾಕೆಂದರೆ, ನಾಳೆ ಪ್ರಶ್ನೆ ಮಾಡುವ ಹಕ್ಕು ನಮ್ಮ ಬಳಿಯೇ ಉಳಿದುಕೊಳ್ಳಬೇಕು ಎಂದರೆ ನಾವೆಲ್ಲರೂ ಮತದಾನ ಮಾಡಬೇಕು. ಜಾತಿ, ಧರ್ಮ, ಜನಾಂಗ, ಭಾಷೆ ಎಲ್ಲವನ್ನೂ ಮೀರಿ ವ್ಯಕ್ತಿಯನ್ನು ನೋಡಿ ನಾವೆಲ್ಲ ವೋಟ್​ ಹಾಕೋಣ. ಒಳ್ಳೆಯ ರಾಜಕಾರಣಿಗಳನ್ನು ಆಯ್ಕೆ ಮಾಡೋಣ’ ಎಂದು ಸತೀಶ್​ ನೀನಾಸಂ (Sathish Ninasam) ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:37 pm, Fri, 14 April 23

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ