AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಾಂಬೆ ಸನ್ನಿಧಿಯಲ್ಲಿ ಆಕರ್ಷಕ ಬೆಳಕಿನ ಚಿತ್ತಾರ: ಕಣ್ತುಂಬಿಕೊಂಡ ಭಕ್ತಸಾಗರ

ಈ ಬಾರಿಯ ಹಾಸನಾಂಬೆ ದರ್ಶನ ಸಂಭ್ರಮ ಸಡಗರ ಕೇವಲ ಹಾಸನಕ್ಕೆ ಮಾತ್ರವಲ್ಲ. ನಾಡಿನ ಲಕ್ಷ ಲಕ್ಷ ಜನರು ಹಾಸನಾಂಬೆಯನ್ನ ಕಣ್ತುಂಬಿಕೊಂಡು ಸಂಭ್ರಮಿಸುತ್ತಿದ್ದಾರೆ. ಹಾಸನದತ್ತ ಜನ ಸಾಗರವೇ ಹರಿದು ಬರುತ್ತಿದ್ದು ಅದ್ದೂರಿ ಆಚರಣೆಗೆ ಮನಸೋಲುತ್ತಿದ್ದಾರೆ. ಅದ್ರಲ್ಲೂ ಹಾಸನ ನಗರದ ತುಂಬೆಲ್ಲಾ ಮೈಸೂರು ದಸರಾ ಮಾದರಿಯಲ್ಲಿ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರ ಕಣ್ಮನ ಸೆಳೆಯುತ್ತಿದೆ.

ಮಂಜುನಾಥ ಕೆಬಿ
| Edited By: |

Updated on: Oct 29, 2024 | 9:28 AM

Share

ಹಾಸನ, ಅಕ್ಟೋಬರ್ 29: ಜಗಮಗಿಸುತ್ತಿರುವ ಬಣ್ಣ ಬಣ್ಣದ ಲೈಟಿಂಗ್ ಅಲಂಕಾರ ಕಣ್ತುಂಬಿಕೊಳ್ಳುತ್ತಾ ಹಾಸನಾಂಬೆಯ ಆಶೀರ್ವಾದ ಪಡೆದು ಧನ್ಯರಾಗುತ್ತಿರುವ ಭಕ್ತರು, ಈ ಬಾರಿಯ ಉತ್ಸವವನ್ನು ಅವಿಸ್ಮರಣೀಯಗೊಳಿಸುತ್ತಿದ್ದಾರೆ. ಅದರಲ್ಲೂ ಲೈಟಿಂಗ್ ವೀಕ್ಷಣೆಗೆ ಬಂದಿರುವ ಅಂಬಾರಿ ಬಸ್ ಏರಿ ಭಕ್ತರು ಸಂಭ್ರಮಿಸಿದ್ದಾರೆ. ಸ್ವತಃ ಸಿಎಂ ಸಿದ್ದರಾಮಯ್ಯ ಕೂಡ ಅಂಬಾರಿ ಸವಾರಿ ಮಾಡಿದ್ದಾರೆ.

ಈ ಬಾರಿಯ ಹಾಸನಾಂಬೆ ಉತ್ಸವ ಹಲವು ಕಾರಣಗಳಿಗೆ ರಾಜ್ಯದಲ್ಲಿ ಸದ್ದು ಮಾಡುತ್ತಿದೆ. ಲಕ್ಷ ಲಕ್ಷ ಸಂಖ್ಯೆಯಲ್ಲಿ ಬರುತ್ತಿರುವ ಭಕ್ತರ ದಂಡು, ಕೋಟಿ ಕೋಟಿ ಲೆಕ್ಕದಲ್ಲಿ ಖಜಾನೆ ತುಂಬುತ್ತಿರುವ ಆದಾಯದ ಜೊತೆಗೆ ಸಾಗರೋಪಾದಿಯಲ್ಲಿ ಹಾಸನದತ್ತ ಬರುತ್ತಿರುವ ಭಕ್ತರಿಗೆ ಮುದ ನೀಡುತ್ತಿದೆ ಹಾಸನ ನಗರದ ತುಂಬೆಲ್ಲಾ ಮಾಡಲಾಗಿರುವ ಜಗಮಗಿಸುವ ದೀಪಾಲಂಕಾರ. ಹಗಲಿನಲ್ಲಿ ಹಾಸನಾಂಬೆ ಕಣ್ತುಂಬಿಕೊಳ್ಳುವ ಭಕ್ತರು ರಾತ್ರಿಯಾಗುತ್ತಲೇ ಹೊಸ ಜಗತ್ತೇ ತೆರೆದುಕೊಂಡಂತೆ ಭಾಸವಾಗುವ ಹಾಸನದಲ್ಲಿ ಸುತ್ತಾಡುತ್ತಾ ಎಂಜಾಯ್ ಮಾಡುತ್ತಿದ್ದಾರೆ. ನಗರದ ಬಿಎಂ ರಸ್ತೆ ಹಳೆ ಬಸ್ ನಿಲ್ದಾಣ ರಸ್ತೆ, ಸಂತೆಪೇಟೆ ರಸ್ತೆ, ಸಾಲಗಾಮೆ ರಸ್ತೆ, ಕಾಲೇಜು ರಸ್ತೆ ಹೀಗೆ ಹತ್ತಾರು ಕಿಲೋಮೀಟರ್ ಮಾರ್ಗದಲ್ಲಿ ಒಂದೊಂದು ಕಡೆ ಒಂದೊಂದು ರೀತಿಯ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.

ಕರ್ನಾಟಕ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ