AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Goat in School Dress: ಸರ್ಕಾರಿ ಶಾಲೆಯ ಸಮವಸ್ತ್ರ ಧರಿಸಿ ಹುಲ್ಲು ಮೇಯುತ್ತಿರುವ ಮೇಕೆಗಳು

ಪಶ್ಚಿಮ ಬಂಗಾಳದ ಪುರುಲಿಯಾದ ಬಾಗ್ಮುಂಡಿಯಲ್ಲಿ ಶಾಲಾ ಸಮವಸ್ತ್ರ ಧರಿಸಿ ಮೇಕೆಗಳು ಹುಲ್ಲು ಮೇಯಿಯುತ್ತಿರುವ ದೃಶ್ಯ ಕಂಡುಬಂದಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ.

ಅಕ್ಷತಾ ವರ್ಕಾಡಿ
|

Updated on: Jan 26, 2024 | 2:57 PM

Share

ಪಶ್ಚಿಮ ಬಂಗಾಳದ ಪುರುಲಿಯಾದ ಬಾಗ್ಮುಂಡಿಯಲ್ಲಿ ಶಾಲಾ ಸಮವಸ್ತ್ರ ಧರಿಸಿ ಮೇಕೆಗಳು ಹುಲ್ಲು ಮೇಯಿಯುತ್ತಿರುವ ದೃಶ್ಯ ಕಂಡುಬಂದಿದೆ. ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತ್ರವನ್ನು ನೀಡಿದರೆ, ಮಕ್ಕಳ ಬದಲಾಗಿ ಸಮವಸ್ತ್ರವನ್ನು ಮೇಕೆಗಳಿಗೆ ಹಾಕಿ ಪೋಷಕರು ಅಗೌರವ ತೋರುತಿದ್ದಾರೆ. ಜೊತೆಗೆ ಈ ಘಟನೆಗೆ ಶಾಲೆಯ ಅಸಡ್ಡೆಯೇ ಕಾರಣ ಎಂದು ಸ್ಥಳೀಯ ನಿವಾಸಿ ದಿಲೀಪ್ ಪ್ರಮಾಣಿಕ್ ಬಾಗ್ಮುಂಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನಲ್ಲಿ ಬಾಗಮುಂಡಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರಂಜನ್ ಮಜಿ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ದಿಲೀಪ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಚಳಿ ತಾಳಲಾರದೆ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ ಸವಾರಿ ಮಾಡಿದ ಮಹಿಳೆ

ಸರ್ಕಾರಿ ಶಾಲೆಯ ಸಮವಸ್ತ್ರ ಧರಿಸಿ ಹುಲ್ಲು ಮೇಯುತ್ತಿರುವ ಮೇಕೆಗೆ ಸಂಬಂಧಿಸಿದಂತೆ ತನ್ನ ಮೇಲೆ ಆರೋಪದ ಹೊರಿಸುವುದು ಸರಿಯಲ್ಲ ಎಂದು ಶಿಕ್ಷಕ ರಂಜನ್ ಹೇಳಿದ್ದಾರೆ. ನೀಲಿ ಬಟ್ಟೆ ಹಳೆಯ ಸಮವಸ್ತ್ರ,ಈಗ ಶಾಲಾ ಹೊಸ ಸಮವಸ್ತ್ರದ ಬಣ್ಣ ಬಿಳಿ. ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರದಲ್ಲೇ ಶಾಲೆಗೆ ಬರುತ್ತಿದ್ದಾರೆ. ಸಮವಸ್ತ್ರವನ್ನು ಮೇಕೆಗೆ ತೊಡಿಸಿರುವುದರ ಬಗ್ಗೆ ನಮಗೆ ಯಾವುದೇ ಮಾಹಿತಿ ತಿಳಿದಿಲ್ಲ. ಸಂಬಂಧಪಟ್ಟವರ ಮೇಲೆ ದೂರು ದಾಖಲಿಸಿ ಎಂದು ಶಿಕ್ಷಕ ರಂಜನ್ ದೂರಿನ ವಿರುದ್ಧ ಪ್ರತ್ಯುತ್ತರ ನೀಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​