AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Goat in School Dress: ಸರ್ಕಾರಿ ಶಾಲೆಯ ಸಮವಸ್ತ್ರ ಧರಿಸಿ ಹುಲ್ಲು ಮೇಯುತ್ತಿರುವ ಮೇಕೆಗಳು

ಪಶ್ಚಿಮ ಬಂಗಾಳದ ಪುರುಲಿಯಾದ ಬಾಗ್ಮುಂಡಿಯಲ್ಲಿ ಶಾಲಾ ಸಮವಸ್ತ್ರ ಧರಿಸಿ ಮೇಕೆಗಳು ಹುಲ್ಲು ಮೇಯಿಯುತ್ತಿರುವ ದೃಶ್ಯ ಕಂಡುಬಂದಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ.

ಅಕ್ಷತಾ ವರ್ಕಾಡಿ
|

Updated on: Jan 26, 2024 | 2:57 PM

Share

ಪಶ್ಚಿಮ ಬಂಗಾಳದ ಪುರುಲಿಯಾದ ಬಾಗ್ಮುಂಡಿಯಲ್ಲಿ ಶಾಲಾ ಸಮವಸ್ತ್ರ ಧರಿಸಿ ಮೇಕೆಗಳು ಹುಲ್ಲು ಮೇಯಿಯುತ್ತಿರುವ ದೃಶ್ಯ ಕಂಡುಬಂದಿದೆ. ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತ್ರವನ್ನು ನೀಡಿದರೆ, ಮಕ್ಕಳ ಬದಲಾಗಿ ಸಮವಸ್ತ್ರವನ್ನು ಮೇಕೆಗಳಿಗೆ ಹಾಕಿ ಪೋಷಕರು ಅಗೌರವ ತೋರುತಿದ್ದಾರೆ. ಜೊತೆಗೆ ಈ ಘಟನೆಗೆ ಶಾಲೆಯ ಅಸಡ್ಡೆಯೇ ಕಾರಣ ಎಂದು ಸ್ಥಳೀಯ ನಿವಾಸಿ ದಿಲೀಪ್ ಪ್ರಮಾಣಿಕ್ ಬಾಗ್ಮುಂಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನಲ್ಲಿ ಬಾಗಮುಂಡಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರಂಜನ್ ಮಜಿ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ದಿಲೀಪ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಚಳಿ ತಾಳಲಾರದೆ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ ಸವಾರಿ ಮಾಡಿದ ಮಹಿಳೆ

ಸರ್ಕಾರಿ ಶಾಲೆಯ ಸಮವಸ್ತ್ರ ಧರಿಸಿ ಹುಲ್ಲು ಮೇಯುತ್ತಿರುವ ಮೇಕೆಗೆ ಸಂಬಂಧಿಸಿದಂತೆ ತನ್ನ ಮೇಲೆ ಆರೋಪದ ಹೊರಿಸುವುದು ಸರಿಯಲ್ಲ ಎಂದು ಶಿಕ್ಷಕ ರಂಜನ್ ಹೇಳಿದ್ದಾರೆ. ನೀಲಿ ಬಟ್ಟೆ ಹಳೆಯ ಸಮವಸ್ತ್ರ,ಈಗ ಶಾಲಾ ಹೊಸ ಸಮವಸ್ತ್ರದ ಬಣ್ಣ ಬಿಳಿ. ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರದಲ್ಲೇ ಶಾಲೆಗೆ ಬರುತ್ತಿದ್ದಾರೆ. ಸಮವಸ್ತ್ರವನ್ನು ಮೇಕೆಗೆ ತೊಡಿಸಿರುವುದರ ಬಗ್ಗೆ ನಮಗೆ ಯಾವುದೇ ಮಾಹಿತಿ ತಿಳಿದಿಲ್ಲ. ಸಂಬಂಧಪಟ್ಟವರ ಮೇಲೆ ದೂರು ದಾಖಲಿಸಿ ಎಂದು ಶಿಕ್ಷಕ ರಂಜನ್ ದೂರಿನ ವಿರುದ್ಧ ಪ್ರತ್ಯುತ್ತರ ನೀಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!