AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Goat in School Dress: ಸರ್ಕಾರಿ ಶಾಲೆಯ ಸಮವಸ್ತ್ರ ಧರಿಸಿ ಹುಲ್ಲು ಮೇಯುತ್ತಿರುವ ಮೇಕೆಗಳು

ಪಶ್ಚಿಮ ಬಂಗಾಳದ ಪುರುಲಿಯಾದ ಬಾಗ್ಮುಂಡಿಯಲ್ಲಿ ಶಾಲಾ ಸಮವಸ್ತ್ರ ಧರಿಸಿ ಮೇಕೆಗಳು ಹುಲ್ಲು ಮೇಯಿಯುತ್ತಿರುವ ದೃಶ್ಯ ಕಂಡುಬಂದಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ.

ಅಕ್ಷತಾ ವರ್ಕಾಡಿ
|

Updated on: Jan 26, 2024 | 2:57 PM

Share

ಪಶ್ಚಿಮ ಬಂಗಾಳದ ಪುರುಲಿಯಾದ ಬಾಗ್ಮುಂಡಿಯಲ್ಲಿ ಶಾಲಾ ಸಮವಸ್ತ್ರ ಧರಿಸಿ ಮೇಕೆಗಳು ಹುಲ್ಲು ಮೇಯಿಯುತ್ತಿರುವ ದೃಶ್ಯ ಕಂಡುಬಂದಿದೆ. ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತ್ರವನ್ನು ನೀಡಿದರೆ, ಮಕ್ಕಳ ಬದಲಾಗಿ ಸಮವಸ್ತ್ರವನ್ನು ಮೇಕೆಗಳಿಗೆ ಹಾಕಿ ಪೋಷಕರು ಅಗೌರವ ತೋರುತಿದ್ದಾರೆ. ಜೊತೆಗೆ ಈ ಘಟನೆಗೆ ಶಾಲೆಯ ಅಸಡ್ಡೆಯೇ ಕಾರಣ ಎಂದು ಸ್ಥಳೀಯ ನಿವಾಸಿ ದಿಲೀಪ್ ಪ್ರಮಾಣಿಕ್ ಬಾಗ್ಮುಂಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನಲ್ಲಿ ಬಾಗಮುಂಡಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರಂಜನ್ ಮಜಿ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ದಿಲೀಪ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಚಳಿ ತಾಳಲಾರದೆ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ ಸವಾರಿ ಮಾಡಿದ ಮಹಿಳೆ

ಸರ್ಕಾರಿ ಶಾಲೆಯ ಸಮವಸ್ತ್ರ ಧರಿಸಿ ಹುಲ್ಲು ಮೇಯುತ್ತಿರುವ ಮೇಕೆಗೆ ಸಂಬಂಧಿಸಿದಂತೆ ತನ್ನ ಮೇಲೆ ಆರೋಪದ ಹೊರಿಸುವುದು ಸರಿಯಲ್ಲ ಎಂದು ಶಿಕ್ಷಕ ರಂಜನ್ ಹೇಳಿದ್ದಾರೆ. ನೀಲಿ ಬಟ್ಟೆ ಹಳೆಯ ಸಮವಸ್ತ್ರ,ಈಗ ಶಾಲಾ ಹೊಸ ಸಮವಸ್ತ್ರದ ಬಣ್ಣ ಬಿಳಿ. ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರದಲ್ಲೇ ಶಾಲೆಗೆ ಬರುತ್ತಿದ್ದಾರೆ. ಸಮವಸ್ತ್ರವನ್ನು ಮೇಕೆಗೆ ತೊಡಿಸಿರುವುದರ ಬಗ್ಗೆ ನಮಗೆ ಯಾವುದೇ ಮಾಹಿತಿ ತಿಳಿದಿಲ್ಲ. ಸಂಬಂಧಪಟ್ಟವರ ಮೇಲೆ ದೂರು ದಾಖಲಿಸಿ ಎಂದು ಶಿಕ್ಷಕ ರಂಜನ್ ದೂರಿನ ವಿರುದ್ಧ ಪ್ರತ್ಯುತ್ತರ ನೀಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ