ಹುಡುಗಿಗಾಗಿ ಮುಂಡರಗಿ ಬಸ್ ನಿಲ್ದಾಣದಲ್ಲಿ ವಾಮಾಚಾರ: ಇನ್ನೂ ಈ ಕಣ್ಣಲ್ಲಿ ಏನೇನ್ ನೋಡ್ಬೇಕೋ ಮಿತ್ರೋ.

Edited By:

Updated on: Feb 18, 2026 | 4:05 PM

ವಾಮಾಚಾರ ಪ್ರಯೋಗ ಎಂಬ ಪದವೇ ದಿಗಿಲು ಹುಟ್ಟಿಸುವಂಥದ್ದು. ಏಕೆಂದರೆ ಹೀಗೆ ವಾಮಾಚಾರ ಮಾಡಿದರೆ ಸಮಸ್ಯೆಗಳು ಹೇಗಾಗುತ್ತವೆ ಅಂದರೆ, ಕೆನ್ನೆ ಮೇಲೆ ಪೆಟ್ಟು ಬಿದ್ದ ಅನುಭವ ಆಗುತ್ತದೆ. ಆದರೆ ಹೊಡೆದವರು ಯಾರು ಎಂಬುದು ಕಣ್ಣಿಗೆ ಕಾಣಲ್ಲ. ಅದರಂತೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಹುಡ್ಕೋ ಕಾಲೋನಿಯ ಬಸ್ ನಿಲ್ದಾಣದಲ್ಲಿ ವಾಮಾಚಾರ ಮಾಡಲಾಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಹೋದ ವರ್ಷ ನಾ ಬಯಸಿದು ಸಿಕ್ಕಿಲ್ಲ. ಆದ್ರೆ ಈ ವರ್ಷ ತೊಗೊಳದೆ ಬಿಡಲ್ಲ ಎಂದು ನಕ್ಷತ್ರ ಆಕಾರದಲ್ಲಿ ಬಿಡಿಸಿ ಕಪ್ಪು ಬಣ್ಣದ ಗೊಂಬೆ, ಮೊಟ್ಟೆ, ಎಲೆ ಅಡಿಕೆ, ನಿಂಬೆಹಣ್ಣು ಇಟ್ಟು ವಾಮಾಚಾರ ಮಾಡಲಾಗಿದೆ. ಇದನ್ನು ಕಂಡು ಹೆದರಿದ ಸ್ಥಳೀಯರು, ದುಷ್ಕರ್ಮಿಗಳನ್ನು ಪತ್ತೆ ಮಾಡುವಂತೆ ಆಗ್ರಹಿಸಿದ್ದಾರೆ.

ಗದಗ, (ಫೆಬ್ರವರಿ 18): ವಾಮಾಚಾರ ಪ್ರಯೋಗ ಎಂಬ ಪದವೇ ದಿಗಿಲು ಹುಟ್ಟಿಸುವಂಥದ್ದು. ಏಕೆಂದರೆ ಹೀಗೆ ವಾಮಾಚಾರ ಮಾಡಿದರೆ ಸಮಸ್ಯೆಗಳು ಹೇಗಾಗುತ್ತವೆ ಅಂದರೆ, ಕೆನ್ನೆ ಮೇಲೆ ಪೆಟ್ಟು ಬಿದ್ದ ಅನುಭವ ಆಗುತ್ತದೆ. ಆದರೆ ಹೊಡೆದವರು ಯಾರು ಎಂಬುದು ಕಣ್ಣಿಗೆ ಕಾಣಲ್ಲ. ಅದರಂತೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಹುಡ್ಕೋ ಕಾಲೋನಿಯ ಬಸ್ ನಿಲ್ದಾಣದಲ್ಲಿ ವಾಮಾಚಾರ ಮಾಡಲಾಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಹೋದ ವರ್ಷ ನಾ ಬಯಸಿದು ಸಿಕ್ಕಿಲ್ಲ. ಆದ್ರೆ ಈ ವರ್ಷ ತೊಗೊಳದೆ ಬಿಡಲ್ಲ ಎಂದು ನಕ್ಷತ್ರ ಆಕಾರದಲ್ಲಿ ಬಿಡಿಸಿ ಕಪ್ಪು ಬಣ್ಣದ ಗೊಂಬೆ, ಮೊಟ್ಟೆ, ಎಲೆ ಅಡಿಕೆ, ನಿಂಬೆಹಣ್ಣು ಇಟ್ಟು ವಾಮಾಚಾರ ಮಾಡಲಾಗಿದೆ. ಇದನ್ನು ಕಂಡು ಹೆದರಿದ ಸ್ಥಳೀಯರು, ದುಷ್ಕರ್ಮಿಗಳನ್ನು ಪತ್ತೆ ಮಾಡುವಂತೆ ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ