AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ, ಬೆಚ್ಚಿಬಿದ್ದ ಜನರು

ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ, ಬೆಚ್ಚಿಬಿದ್ದ ಜನರು

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Sep 19, 2026 | 5:40 PM

Share

ಚಾಮರಾಜನಗರದಲ್ಲಿ ಕಾಡುಪ್ರಾಣಿಗಳ ಅಟ್ಟಹಾಸ ಮುಂದುವರಿದಿದೆ. ಆನೆ, ಚಿರತೆ ಕಾಟದಿಂದ ಬೇಸತ್ತಿರುವ ಜನರಿಗೆ ಈಗ ಹುಲಿ ಆತಂಕ ಶುರುವಾಗಿದೆ. ಹೌದು...ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ. ಚಾಮರಾಜನಗರ ತಾಲೂಕಿನ ಕುಮಚಹಳ್ಳಿಯಲ್ಲಿ ಘಟನೆ ನಡೆದಿದೆ. ಹುಲಿ ದಾಳಿಗೆ ರೈತ ತಮ್ಮಯ್ಯ ಎಂಬುವವರ ಹಸು ಬಲಿಯಾಗಿದೆ. ಇನ್ನು ಕಳೆದ ವಾರ ಬಡಗಲಪುರದಲ್ಲಿ ರೈತನನ್ನ ಹುಲಿ ಬಲಿ ಪಡೆದುಕೊಂಡಿತ್ತು. ಇದೀಗ ಹಸುವಿನ ದಾಳಿ ಮಾಡಿದೆ. ಈ ಘಟನೆಯಿಂದ ಕುಮಚಹಳ್ಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. 

ಚಾಮರಾಜನಗರ, (ಸೆಪ್ಟೆಂಬರ್ 19): ಚಾಮರಾಜನಗರದಲ್ಲಿ ಕಾಡುಪ್ರಾಣಿಗಳ ಅಟ್ಟಹಾಸ ಮುಂದುವರಿದಿದೆ. ಆನೆ, ಚಿರತೆ ಕಾಟದಿಂದ ಬೇಸತ್ತಿರುವ ಜನರಿಗೆ ಈಗ ಹುಲಿ ಆತಂಕ ಶುರುವಾಗಿದೆ. ಹೌದು…ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ. ಚಾಮರಾಜನಗರ ತಾಲೂಕಿನ ಕುಮಚಹಳ್ಳಿಯಲ್ಲಿ ಘಟನೆ ನಡೆದಿದೆ. ಹುಲಿ ದಾಳಿಗೆ ರೈತ ತಮ್ಮಯ್ಯ ಎಂಬುವವರ ಹಸು ಬಲಿಯಾಗಿದೆ. ಇನ್ನು ಕಳೆದ ವಾರ ಬಡಗಲಪುರದಲ್ಲಿ ರೈತನನ್ನ ಹುಲಿ ಬಲಿ ಪಡೆದುಕೊಂಡಿತ್ತು. ಇದೀಗ ಹಸುವಿನ ದಾಳಿ ಮಾಡಿದೆ. ಈ ಘಟನೆಯಿಂದ ಕುಮಚಹಳ್ಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 19, 2026 05:39 PM

Follow Us