ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ, ಬೆಚ್ಚಿಬಿದ್ದ ಜನರು

Edited By:

Updated on: Sep 19, 2026 | 5:40 PM

ಚಾಮರಾಜನಗರದಲ್ಲಿ ಕಾಡುಪ್ರಾಣಿಗಳ ಅಟ್ಟಹಾಸ ಮುಂದುವರಿದಿದೆ. ಆನೆ, ಚಿರತೆ ಕಾಟದಿಂದ ಬೇಸತ್ತಿರುವ ಜನರಿಗೆ ಈಗ ಹುಲಿ ಆತಂಕ ಶುರುವಾಗಿದೆ. ಹೌದು...ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ. ಚಾಮರಾಜನಗರ ತಾಲೂಕಿನ ಕುಮಚಹಳ್ಳಿಯಲ್ಲಿ ಘಟನೆ ನಡೆದಿದೆ. ಹುಲಿ ದಾಳಿಗೆ ರೈತ ತಮ್ಮಯ್ಯ ಎಂಬುವವರ ಹಸು ಬಲಿಯಾಗಿದೆ. ಇನ್ನು ಕಳೆದ ವಾರ ಬಡಗಲಪುರದಲ್ಲಿ ರೈತನನ್ನ ಹುಲಿ ಬಲಿ ಪಡೆದುಕೊಂಡಿತ್ತು. ಇದೀಗ ಹಸುವಿನ ದಾಳಿ ಮಾಡಿದೆ. ಈ ಘಟನೆಯಿಂದ ಕುಮಚಹಳ್ಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. 

ಚಾಮರಾಜನಗರ, (ಸೆಪ್ಟೆಂಬರ್ 19): ಚಾಮರಾಜನಗರದಲ್ಲಿ ಕಾಡುಪ್ರಾಣಿಗಳ ಅಟ್ಟಹಾಸ ಮುಂದುವರಿದಿದೆ. ಆನೆ, ಚಿರತೆ ಕಾಟದಿಂದ ಬೇಸತ್ತಿರುವ ಜನರಿಗೆ ಈಗ ಹುಲಿ ಆತಂಕ ಶುರುವಾಗಿದೆ. ಹೌದು…ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ. ಚಾಮರಾಜನಗರ ತಾಲೂಕಿನ ಕುಮಚಹಳ್ಳಿಯಲ್ಲಿ ಘಟನೆ ನಡೆದಿದೆ. ಹುಲಿ ದಾಳಿಗೆ ರೈತ ತಮ್ಮಯ್ಯ ಎಂಬುವವರ ಹಸು ಬಲಿಯಾಗಿದೆ. ಇನ್ನು ಕಳೆದ ವಾರ ಬಡಗಲಪುರದಲ್ಲಿ ರೈತನನ್ನ ಹುಲಿ ಬಲಿ ಪಡೆದುಕೊಂಡಿತ್ತು. ಇದೀಗ ಹಸುವಿನ ದಾಳಿ ಮಾಡಿದೆ. ಈ ಘಟನೆಯಿಂದ ಕುಮಚಹಳ್ಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 19, 2026 05:39 PM
Loading...
Unable to load recommendations.
Follow Us